ಕುಮಾರಸ್ವಾಮಿ ಹೇಳಿದಂತೆ 50-60 ಶಾಸಕರು ಬಿಜೆಪಿಗೆ ಬರ್ತಾರಾ..? ಹೆಚ್‌ಡಿಕೆ ಹೇಳಿದ ಆ ಪ್ರಭಾವಿ ಸಚಿವ ಯಾರು..?

ಕುಮಾರಸ್ವಾಮಿ ಹೇಳಿದಂತೆ 50-60 ಶಾಸಕರು ಬಿಜೆಪಿಗೆ ಬರ್ತಾರಾ..? ಹೆಚ್‌ಡಿಕೆ ಹೇಳಿದ ಆ ಪ್ರಭಾವಿ ಸಚಿವ ಯಾರು..?

Published : Dec 12, 2023, 11:26 AM IST

ಪ್ರಭಾವಿ ಸಚಿವ ಕಾಂಗ್ರೆಸ್ ಪಕ್ಷ ತೊರೆದು ಬರಲಿದ್ದಾರೆ 
50 ರಿಂದ 60 ಶಾಸಕರೊಂದಿಗೆ ಬಿಜೆಪಿ ಸೇರಬಹುದು
ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಿದ ಕುಮಾರಸ್ವಾಮಿ
 

ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್‌(Congress) ಸರ್ಕಾರ ಪತನದ ಬಗ್ಗೆ ಮತ್ತೊಮ್ಮೆ ಹೆಚ್‌.ಡಿ.ಕುಮಾರಸ್ವಾಮಿ  ಭವಿಷ್ಯ ನುಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಕುಮಾರಸ್ವಾಮಿ(HD Kumaraswamy) ಶಾಕ್ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ನಮ್ಮ ಪರ ಇದ್ದಾರೆ. ತಮ್ಮ ವಿರುದ್ಧದ ಕೇಸ್‌ಗಳಿಂದ ಪಾರಾಗಲು ಯತ್ನಿಸಿದ್ದಾರೆ. ಬಿಜೆಪಿಯ(BJP) ಕೇಂದ್ರ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಪ್ರಭಾವಿ ಸಚಿವ ಕಾಂಗ್ರೆಸ್ ಪಕ್ಷ ತೊರೆದು ಬರಲಿದ್ದಾರೆ. 50 ರಿಂದ 60 ಶಾಸಕರೊಂದಿಗೆ ಬಿಜೆಪಿ ಸೇರಬಹುದು ಎಂದು ಹೊಸ ಬಾಂಬ್‌ವೊಂದನ್ನು ಹೆಚ್‌.ಡಿ.ಕುಮಾರಸ್ವಾಮಿ ಸಿಡಿಸಿದ್ದಾರೆ. ಹೆಚ್‌ಡಿಕೆ ಹೇಳಿದ ಆ ಪ್ರಭಾವಿ ಸಚಿವ ಯಾರು..? , ಕುಮಾರಸ್ವಾಮಿ ಹೇಳಿದಂತೆ 50-60 ಶಾಸಕರು ಬಿಜೆಪಿಗೆ ಬರ್ತಾರಾ..? ಕುಮಾರಸ್ವಾಮಿ ಹೇಳಿಕೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. 

ಇದನ್ನೂ ವೀಕ್ಷಿಸಿ:  ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more