ಕುಮಾರಸ್ವಾಮಿ ಹೇಳಿದಂತೆ 50-60 ಶಾಸಕರು ಬಿಜೆಪಿಗೆ ಬರ್ತಾರಾ..? ಹೆಚ್‌ಡಿಕೆ ಹೇಳಿದ ಆ ಪ್ರಭಾವಿ ಸಚಿವ ಯಾರು..?

ಕುಮಾರಸ್ವಾಮಿ ಹೇಳಿದಂತೆ 50-60 ಶಾಸಕರು ಬಿಜೆಪಿಗೆ ಬರ್ತಾರಾ..? ಹೆಚ್‌ಡಿಕೆ ಹೇಳಿದ ಆ ಪ್ರಭಾವಿ ಸಚಿವ ಯಾರು..?

Published : Dec 12, 2023, 11:26 AM IST

ಪ್ರಭಾವಿ ಸಚಿವ ಕಾಂಗ್ರೆಸ್ ಪಕ್ಷ ತೊರೆದು ಬರಲಿದ್ದಾರೆ 
50 ರಿಂದ 60 ಶಾಸಕರೊಂದಿಗೆ ಬಿಜೆಪಿ ಸೇರಬಹುದು
ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಿದ ಕುಮಾರಸ್ವಾಮಿ
 

ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್‌(Congress) ಸರ್ಕಾರ ಪತನದ ಬಗ್ಗೆ ಮತ್ತೊಮ್ಮೆ ಹೆಚ್‌.ಡಿ.ಕುಮಾರಸ್ವಾಮಿ  ಭವಿಷ್ಯ ನುಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಕುಮಾರಸ್ವಾಮಿ(HD Kumaraswamy) ಶಾಕ್ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ನಮ್ಮ ಪರ ಇದ್ದಾರೆ. ತಮ್ಮ ವಿರುದ್ಧದ ಕೇಸ್‌ಗಳಿಂದ ಪಾರಾಗಲು ಯತ್ನಿಸಿದ್ದಾರೆ. ಬಿಜೆಪಿಯ(BJP) ಕೇಂದ್ರ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಪ್ರಭಾವಿ ಸಚಿವ ಕಾಂಗ್ರೆಸ್ ಪಕ್ಷ ತೊರೆದು ಬರಲಿದ್ದಾರೆ. 50 ರಿಂದ 60 ಶಾಸಕರೊಂದಿಗೆ ಬಿಜೆಪಿ ಸೇರಬಹುದು ಎಂದು ಹೊಸ ಬಾಂಬ್‌ವೊಂದನ್ನು ಹೆಚ್‌.ಡಿ.ಕುಮಾರಸ್ವಾಮಿ ಸಿಡಿಸಿದ್ದಾರೆ. ಹೆಚ್‌ಡಿಕೆ ಹೇಳಿದ ಆ ಪ್ರಭಾವಿ ಸಚಿವ ಯಾರು..? , ಕುಮಾರಸ್ವಾಮಿ ಹೇಳಿದಂತೆ 50-60 ಶಾಸಕರು ಬಿಜೆಪಿಗೆ ಬರ್ತಾರಾ..? ಕುಮಾರಸ್ವಾಮಿ ಹೇಳಿಕೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. 

ಇದನ್ನೂ ವೀಕ್ಷಿಸಿ:  ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more