5 ವರ್ಷ ಸರ್ಕಾರ ಕೊಟ್ರೆ ನಿಮ್ಮ ಮಗನಾಗಿ ಕೆಲಸ ಮಾಡ್ತೀನಿ: ಎಚ್‌ಡಿ ಕುಮಾರಸ್ವಾಮಿ

5 ವರ್ಷ ಸರ್ಕಾರ ಕೊಟ್ರೆ ನಿಮ್ಮ ಮಗನಾಗಿ ಕೆಲಸ ಮಾಡ್ತೀನಿ: ಎಚ್‌ಡಿ ಕುಮಾರಸ್ವಾಮಿ

Published : Jul 20, 2022, 01:55 PM ISTUpdated : Jul 20, 2022, 01:59 PM IST

ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ, ಇದಕ್ಕಾಗಿ ಒಕ್ಕಲಿಗ ಸಮುದಾಯದ ಬೆಂಬಲ ಕೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ (Shivakumar)  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಟಾಂಗ್‌ ನೀಡಿದ್ದಾರೆ. 

ಬೆಂಗಳೂರು (ಜು. 20): ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ, ಇದಕ್ಕಾಗಿ ಒಕ್ಕಲಿಗ ಸಮುದಾಯದ ಬೆಂಬಲ ಕೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ (Shivakumar)  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಟಾಂಗ್‌ ನೀಡಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ್‌ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಬ್ಬರಿಗೂ ಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ ಇಬ್ಬರ ಆಸೆಯೂ ಈಡೇರುವುದಿಲ್ಲ ಎಂದು ಕಾಲೆಳೆದಿದ್ದಾರೆ. 

' ಬಹಳ ಜನ ಸಿಎಂ ಆಗಬೇಕು ಅಂತ ಆಸೆಪಟ್ಟಿದ್ದಾರೆ. ಆದರೆ ಭಗವಂತನ ಇಚ್ಛೆಯೇ ಬೇರೆ ಇದೆ. ನನಗೆ ತಾಯಿ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದೆ. ಜನರ ಆಶೀರ್ವಾದದಿಂದ ಕೆಡಿಎಸ್ ಮತ್ತೆ ಅಧಿಕಾರಕ್ಕೆ ಬರುತ್ತೆ. 5 ವರ್ಷ ಸರ್ಕಾರ ಕೊಟ್ರೆ ನಿಮ್ಮ ಮಗನಾಗಿ ಕೆಲಸ ಮಾಡ್ತೀನಿ' ಎಂದು ರಾಮನಗರದಲ್ಲಿ ಎಚ್‌ಡಿಕೆ ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more