5 ವರ್ಷ ಸರ್ಕಾರ ಕೊಟ್ರೆ ನಿಮ್ಮ ಮಗನಾಗಿ ಕೆಲಸ ಮಾಡ್ತೀನಿ: ಎಚ್‌ಡಿ ಕುಮಾರಸ್ವಾಮಿ

5 ವರ್ಷ ಸರ್ಕಾರ ಕೊಟ್ರೆ ನಿಮ್ಮ ಮಗನಾಗಿ ಕೆಲಸ ಮಾಡ್ತೀನಿ: ಎಚ್‌ಡಿ ಕುಮಾರಸ್ವಾಮಿ

Published : Jul 20, 2022, 01:55 PM ISTUpdated : Jul 20, 2022, 01:59 PM IST

ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ, ಇದಕ್ಕಾಗಿ ಒಕ್ಕಲಿಗ ಸಮುದಾಯದ ಬೆಂಬಲ ಕೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ (Shivakumar)  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಟಾಂಗ್‌ ನೀಡಿದ್ದಾರೆ. 

ಬೆಂಗಳೂರು (ಜು. 20): ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ, ಇದಕ್ಕಾಗಿ ಒಕ್ಕಲಿಗ ಸಮುದಾಯದ ಬೆಂಬಲ ಕೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ (Shivakumar)  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಟಾಂಗ್‌ ನೀಡಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ್‌ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಬ್ಬರಿಗೂ ಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ ಇಬ್ಬರ ಆಸೆಯೂ ಈಡೇರುವುದಿಲ್ಲ ಎಂದು ಕಾಲೆಳೆದಿದ್ದಾರೆ. 

' ಬಹಳ ಜನ ಸಿಎಂ ಆಗಬೇಕು ಅಂತ ಆಸೆಪಟ್ಟಿದ್ದಾರೆ. ಆದರೆ ಭಗವಂತನ ಇಚ್ಛೆಯೇ ಬೇರೆ ಇದೆ. ನನಗೆ ತಾಯಿ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದೆ. ಜನರ ಆಶೀರ್ವಾದದಿಂದ ಕೆಡಿಎಸ್ ಮತ್ತೆ ಅಧಿಕಾರಕ್ಕೆ ಬರುತ್ತೆ. 5 ವರ್ಷ ಸರ್ಕಾರ ಕೊಟ್ರೆ ನಿಮ್ಮ ಮಗನಾಗಿ ಕೆಲಸ ಮಾಡ್ತೀನಿ' ಎಂದು ರಾಮನಗರದಲ್ಲಿ ಎಚ್‌ಡಿಕೆ ಹೇಳಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more