5 ವರ್ಷ ಸರ್ಕಾರ ಕೊಟ್ರೆ ನಿಮ್ಮ ಮಗನಾಗಿ ಕೆಲಸ ಮಾಡ್ತೀನಿ: ಎಚ್‌ಡಿ ಕುಮಾರಸ್ವಾಮಿ

5 ವರ್ಷ ಸರ್ಕಾರ ಕೊಟ್ರೆ ನಿಮ್ಮ ಮಗನಾಗಿ ಕೆಲಸ ಮಾಡ್ತೀನಿ: ಎಚ್‌ಡಿ ಕುಮಾರಸ್ವಾಮಿ

Published : Jul 20, 2022, 01:55 PM ISTUpdated : Jul 20, 2022, 01:59 PM IST

ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ, ಇದಕ್ಕಾಗಿ ಒಕ್ಕಲಿಗ ಸಮುದಾಯದ ಬೆಂಬಲ ಕೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ (Shivakumar)  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಟಾಂಗ್‌ ನೀಡಿದ್ದಾರೆ. 

ಬೆಂಗಳೂರು (ಜು. 20): ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ, ಇದಕ್ಕಾಗಿ ಒಕ್ಕಲಿಗ ಸಮುದಾಯದ ಬೆಂಬಲ ಕೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ (Shivakumar)  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಟಾಂಗ್‌ ನೀಡಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ್‌ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಬ್ಬರಿಗೂ ಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ ಇಬ್ಬರ ಆಸೆಯೂ ಈಡೇರುವುದಿಲ್ಲ ಎಂದು ಕಾಲೆಳೆದಿದ್ದಾರೆ. 

' ಬಹಳ ಜನ ಸಿಎಂ ಆಗಬೇಕು ಅಂತ ಆಸೆಪಟ್ಟಿದ್ದಾರೆ. ಆದರೆ ಭಗವಂತನ ಇಚ್ಛೆಯೇ ಬೇರೆ ಇದೆ. ನನಗೆ ತಾಯಿ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದೆ. ಜನರ ಆಶೀರ್ವಾದದಿಂದ ಕೆಡಿಎಸ್ ಮತ್ತೆ ಅಧಿಕಾರಕ್ಕೆ ಬರುತ್ತೆ. 5 ವರ್ಷ ಸರ್ಕಾರ ಕೊಟ್ರೆ ನಿಮ್ಮ ಮಗನಾಗಿ ಕೆಲಸ ಮಾಡ್ತೀನಿ' ಎಂದು ರಾಮನಗರದಲ್ಲಿ ಎಚ್‌ಡಿಕೆ ಹೇಳಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more