ಕರ್ನಾಟಕದಲ್ಲಿ ಬಿಜೆಪಿ ಗೆಲುವು ಪಕ್ಕಾ, ಅಮಿತ್ ಶಾ ಸಂದರ್ಶನಕ್ಕೆ ಹೆಚ್‌ಡಿಕೆ ಕಿಡಿ!

ಕರ್ನಾಟಕದಲ್ಲಿ ಬಿಜೆಪಿ ಗೆಲುವು ಪಕ್ಕಾ, ಅಮಿತ್ ಶಾ ಸಂದರ್ಶನಕ್ಕೆ ಹೆಚ್‌ಡಿಕೆ ಕಿಡಿ!

Published : Feb 14, 2023, 10:51 PM ISTUpdated : Mar 03, 2023, 11:47 AM IST

ಬಾದಾಮಿಯಲ್ಲಿ ಸ್ಪರ್ಧಿಸಿ, ಸಿದ್ದು ಬೆಂಬಲಿಗರ ಬಿಗಿ ಪಟ್ಟು, ಬಿಎಸ್ ಯಡಿಯೂರಪ್ಪಗೆ ಮಹತ್ವದ ಜವಾಬ್ದಾರಿ ನೀಡಿದ ಅಮಿತ್ ಶಾ, ಗೋಕಾಕ್‌ನಲ್ಲಿ ಹೆಬ್ಬಾಳ್ಕರ್ ಸ್ಪರ್ಧಿಸಿದರೆ ಗೆಲ್ಲಿಸುತ್ತೇವೆ, ಜೆಡಿಎಸ್ ನಾಯಕನ ಆಹ್ವಾನ, ಯಡಿಯೂರಪ್ಪ ಕಡೆಗಣನೆ ಆರೋಪಕ್ಕೆ ಬಿಜೆಪಿ ತಿರುಗೇಟು ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ನ್ಯೂಸ್ ಹವರ್ ಇಲ್ಲಿದೆ 

ಕರ್ನಾಟಕದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಕರ್ನಾಟಕ ಭೇಟಿಯಲ್ಲಿ ಮೋದಿ ಅಲೆ ಇರುವುದು ಸ್ಪಷ್ಟವಾಗಿದೆ. ಇಷ್ಟೇ ಅಲ್ಲ ಕರ್ನಾಟಕದ ಜನರ ನಾಡಿ ಮಿಡಿತ ಅರಿತಿದ್ದೇವೆ ಎಂದು ಅಮಿತ್ ಶಾ ಸಂದರ್ಶನದಲ್ಲಿ ಹೇಳಿದ್ದಾರೆ. ಇದೇ ವೇಳೆ ಕುಟುಂಬ ರಾಜಕಾರಣಕ್ಕೆ ವಿರುದ್ದ ಹರಿಹಾಯ್ದಿದ್ದಾರೆ. ಇತರ ಪಕ್ಷದಂತೆ ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಅವಕಾಶವಿಲ್ಲ. ಕೆಲ ಪಕ್ಷಗಳು ತಮ್ಮ ಕುಟುಂಬಸ್ಥರಿಗೆ ಅಧ್ಯಕ್ಷ ಪಟ್ಟ ನೀಡುತ್ತಾರೆ. ಅವರ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಾರೆ. ಈ ಪರಿಪಾಠ ಬಿಜೆಪಿಯಲ್ಲಿ ಇಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಯಾವುದೇ ಪಕ್ಷದ ಹೆಸರು ಹೇಳಿಲ್ಲ. ಆದರೆ ಇದು ತಮಗೆ ಹೇಳಿರುವುದು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.  ಅಮಿತ್ ಶಾ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more