ಕರ್ನಾಟಕದಲ್ಲಿ ಬಿಜೆಪಿ ಗೆಲುವು ಪಕ್ಕಾ, ಅಮಿತ್ ಶಾ ಸಂದರ್ಶನಕ್ಕೆ ಹೆಚ್‌ಡಿಕೆ ಕಿಡಿ!

ಕರ್ನಾಟಕದಲ್ಲಿ ಬಿಜೆಪಿ ಗೆಲುವು ಪಕ್ಕಾ, ಅಮಿತ್ ಶಾ ಸಂದರ್ಶನಕ್ಕೆ ಹೆಚ್‌ಡಿಕೆ ಕಿಡಿ!

Published : Feb 14, 2023, 10:51 PM ISTUpdated : Mar 03, 2023, 11:47 AM IST

ಬಾದಾಮಿಯಲ್ಲಿ ಸ್ಪರ್ಧಿಸಿ, ಸಿದ್ದು ಬೆಂಬಲಿಗರ ಬಿಗಿ ಪಟ್ಟು, ಬಿಎಸ್ ಯಡಿಯೂರಪ್ಪಗೆ ಮಹತ್ವದ ಜವಾಬ್ದಾರಿ ನೀಡಿದ ಅಮಿತ್ ಶಾ, ಗೋಕಾಕ್‌ನಲ್ಲಿ ಹೆಬ್ಬಾಳ್ಕರ್ ಸ್ಪರ್ಧಿಸಿದರೆ ಗೆಲ್ಲಿಸುತ್ತೇವೆ, ಜೆಡಿಎಸ್ ನಾಯಕನ ಆಹ್ವಾನ, ಯಡಿಯೂರಪ್ಪ ಕಡೆಗಣನೆ ಆರೋಪಕ್ಕೆ ಬಿಜೆಪಿ ತಿರುಗೇಟು ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ನ್ಯೂಸ್ ಹವರ್ ಇಲ್ಲಿದೆ 

ಕರ್ನಾಟಕದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಕರ್ನಾಟಕ ಭೇಟಿಯಲ್ಲಿ ಮೋದಿ ಅಲೆ ಇರುವುದು ಸ್ಪಷ್ಟವಾಗಿದೆ. ಇಷ್ಟೇ ಅಲ್ಲ ಕರ್ನಾಟಕದ ಜನರ ನಾಡಿ ಮಿಡಿತ ಅರಿತಿದ್ದೇವೆ ಎಂದು ಅಮಿತ್ ಶಾ ಸಂದರ್ಶನದಲ್ಲಿ ಹೇಳಿದ್ದಾರೆ. ಇದೇ ವೇಳೆ ಕುಟುಂಬ ರಾಜಕಾರಣಕ್ಕೆ ವಿರುದ್ದ ಹರಿಹಾಯ್ದಿದ್ದಾರೆ. ಇತರ ಪಕ್ಷದಂತೆ ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಅವಕಾಶವಿಲ್ಲ. ಕೆಲ ಪಕ್ಷಗಳು ತಮ್ಮ ಕುಟುಂಬಸ್ಥರಿಗೆ ಅಧ್ಯಕ್ಷ ಪಟ್ಟ ನೀಡುತ್ತಾರೆ. ಅವರ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಾರೆ. ಈ ಪರಿಪಾಠ ಬಿಜೆಪಿಯಲ್ಲಿ ಇಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಯಾವುದೇ ಪಕ್ಷದ ಹೆಸರು ಹೇಳಿಲ್ಲ. ಆದರೆ ಇದು ತಮಗೆ ಹೇಳಿರುವುದು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.  ಅಮಿತ್ ಶಾ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more