ಕರ್ನಾಟಕದಲ್ಲಿ ಬಿಜೆಪಿ ಗೆಲುವು ಪಕ್ಕಾ, ಅಮಿತ್ ಶಾ ಸಂದರ್ಶನಕ್ಕೆ ಹೆಚ್‌ಡಿಕೆ ಕಿಡಿ!

ಕರ್ನಾಟಕದಲ್ಲಿ ಬಿಜೆಪಿ ಗೆಲುವು ಪಕ್ಕಾ, ಅಮಿತ್ ಶಾ ಸಂದರ್ಶನಕ್ಕೆ ಹೆಚ್‌ಡಿಕೆ ಕಿಡಿ!

Published : Feb 14, 2023, 10:51 PM ISTUpdated : Mar 03, 2023, 11:47 AM IST

ಬಾದಾಮಿಯಲ್ಲಿ ಸ್ಪರ್ಧಿಸಿ, ಸಿದ್ದು ಬೆಂಬಲಿಗರ ಬಿಗಿ ಪಟ್ಟು, ಬಿಎಸ್ ಯಡಿಯೂರಪ್ಪಗೆ ಮಹತ್ವದ ಜವಾಬ್ದಾರಿ ನೀಡಿದ ಅಮಿತ್ ಶಾ, ಗೋಕಾಕ್‌ನಲ್ಲಿ ಹೆಬ್ಬಾಳ್ಕರ್ ಸ್ಪರ್ಧಿಸಿದರೆ ಗೆಲ್ಲಿಸುತ್ತೇವೆ, ಜೆಡಿಎಸ್ ನಾಯಕನ ಆಹ್ವಾನ, ಯಡಿಯೂರಪ್ಪ ಕಡೆಗಣನೆ ಆರೋಪಕ್ಕೆ ಬಿಜೆಪಿ ತಿರುಗೇಟು ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ನ್ಯೂಸ್ ಹವರ್ ಇಲ್ಲಿದೆ 

ಕರ್ನಾಟಕದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಕರ್ನಾಟಕ ಭೇಟಿಯಲ್ಲಿ ಮೋದಿ ಅಲೆ ಇರುವುದು ಸ್ಪಷ್ಟವಾಗಿದೆ. ಇಷ್ಟೇ ಅಲ್ಲ ಕರ್ನಾಟಕದ ಜನರ ನಾಡಿ ಮಿಡಿತ ಅರಿತಿದ್ದೇವೆ ಎಂದು ಅಮಿತ್ ಶಾ ಸಂದರ್ಶನದಲ್ಲಿ ಹೇಳಿದ್ದಾರೆ. ಇದೇ ವೇಳೆ ಕುಟುಂಬ ರಾಜಕಾರಣಕ್ಕೆ ವಿರುದ್ದ ಹರಿಹಾಯ್ದಿದ್ದಾರೆ. ಇತರ ಪಕ್ಷದಂತೆ ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಅವಕಾಶವಿಲ್ಲ. ಕೆಲ ಪಕ್ಷಗಳು ತಮ್ಮ ಕುಟುಂಬಸ್ಥರಿಗೆ ಅಧ್ಯಕ್ಷ ಪಟ್ಟ ನೀಡುತ್ತಾರೆ. ಅವರ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಾರೆ. ಈ ಪರಿಪಾಠ ಬಿಜೆಪಿಯಲ್ಲಿ ಇಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಯಾವುದೇ ಪಕ್ಷದ ಹೆಸರು ಹೇಳಿಲ್ಲ. ಆದರೆ ಇದು ತಮಗೆ ಹೇಳಿರುವುದು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.  ಅಮಿತ್ ಶಾ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more