ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆ ಭಾಗ್ಯವನ್ನು ಸರ್ಕಾರ ಕರುಣಿಸಿದೆ: ಹೆಚ್‌ಡಿಕೆ

ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆ ಭಾಗ್ಯವನ್ನು ಸರ್ಕಾರ ಕರುಣಿಸಿದೆ: ಹೆಚ್‌ಡಿಕೆ

Published : Jul 22, 2023, 02:44 PM IST

ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್‌ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ 3 ರೂ. ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಹಾಕಿದೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 

ಕಾಂಗ್ರೆಸ್‌ ಸರ್ಕಾರ ಹಾಲಿನ ದರವನ್ನು 3 ರೂಪಾಯಿಗೆ ಹೆಚ್ಚಿಸಲು ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ. ಆಲ್ಕೋಹಾಲಿನ ಬೆಲೆ ಬಳಿಕ ಇದೀಗ ಹಾಲಿನ ದರ ಏರಿಕೆ( Milk Price Hike) ಮಾಡಲಾಗಿದೆ. ಈ ಮೂಲಕ ಶ್ರಮ ಜೀವಿಗಳ ಕಿಸೆಗೆ ಕನ್ನ ಹಾಕಿದೆ. ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ. ಸ್ವತಃ ತಾವೇ ತಲೆ ಮೇಲೆ ಹೂ ಇಟ್ಟುಕೊಂಡಿದ್ದ ಕಾಂಗ್ರೆಸಿಗರು(Congress) ಈಗ ಜನರ ತಲೆ ಮೇಲೆ ಫ್ಲವರ್ ಪಾಟ್ ಇಟ್ಟಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ಆದ್ರೆ ಈಗ ಅವರು ಎಲ್ಲಾ ಬೆಲೆಗಳನ್ನು ಏರಿಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ಕೆಎಸ್ಆರ್‌ಟಿಸಿ ಬಸ್ ಮೇಲೆ ಕಾಡಾನೆ ಅಟ್ಯಾಕ್: ಭಯಾನಕ ವಿಡಿಯೋ..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more