ನ.15ಕ್ಕೆ ಪ್ರಮುಖ ನಾಯಕರು ಪಕ್ಷ ಸೇರ್ಪಡೆ, ಲೋಕಸಭೆ ಚುನಾವಣೆಗೆ ಡಿಕೆಶಿ ಹೊಸ ರಣತಂತ್ರ!

ನ.15ಕ್ಕೆ ಪ್ರಮುಖ ನಾಯಕರು ಪಕ್ಷ ಸೇರ್ಪಡೆ, ಲೋಕಸಭೆ ಚುನಾವಣೆಗೆ ಡಿಕೆಶಿ ಹೊಸ ರಣತಂತ್ರ!

Published : Nov 13, 2023, 11:17 PM IST

ನವೆಂಬರ್ 15 ರಂದು ಪ್ರಮುಖ ನಾಯಕರಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆ, ಡಿಕೆಶಿ ಸುಳಿವು, ಗ್ಯಾರೆಂಟಿಗೆ ಮರುಳಾಗಬೇಡಿ,ಡಿಕೆಶಿ ವಿರುದ್ದ ಹೆಚ್‌ಡಿಕೆ ಸತತ ವಾಗ್ದಾಳಿ, ಒಂದೇ ಕುಟುಂಬದ ನಾಲ್ವರ ಹತ್ಯೆ, ಉಡುಪಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ ಸೇರಿದಂತೆ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್, ಇತರ ಪಕ್ಷಗಳ ನಾಯಕರು, ಬಂಡಾಯ ನಾಯಕರನ್ನು ಕಾಂಗ್ರೆಸ್‌ಗೆ ಕರೆತರವು ಕಾರ್ಯಕ್ರಮಕ್ಕೆ ಮತ್ತಷ್ಟು ವೇಗ ನೀಡಲು ಮುಂದಾಗಿದ್ದಾರೆ. ನವೆಂಬರ್ 15 ರಂದು ಪ್ರಮುಖ ನಾಯಕರ ಕಾಂಗ್ರೆಸ್ ಪಕ್ಷ ಸೇರ್ಪಡೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎಬ್ಬಿಸಲು ಡಿಕೆಶಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ಹಾಗೂ ಹೆಚ್‌ಡಿ ಕುಮಾರಸ್ವಾಮಿ ನಡುವಿ ವಾಕ್ಸಮರ ಜೋರಾಗಿದೆ. ಇದೀಗ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿಗೆ ಮರಳಾಗಬೇಡಿ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ತಾತ್ಕಾಲಿಕ ಸಿಎಂ ಹಾಗೂ ನಕಲಿ ಸಿಎಂ ಮುಖಭಂಗ ಅನುಭವಿಸಿದ್ದಾರೆ ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇದಕ್ಕೆ ಡಿಕೆಶಿ ತಿರುಗೇಟು ನೀಡಿದ್ದಾರೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more