ನ.15ಕ್ಕೆ ಪ್ರಮುಖ ನಾಯಕರು ಪಕ್ಷ ಸೇರ್ಪಡೆ, ಲೋಕಸಭೆ ಚುನಾವಣೆಗೆ ಡಿಕೆಶಿ ಹೊಸ ರಣತಂತ್ರ!

ನ.15ಕ್ಕೆ ಪ್ರಮುಖ ನಾಯಕರು ಪಕ್ಷ ಸೇರ್ಪಡೆ, ಲೋಕಸಭೆ ಚುನಾವಣೆಗೆ ಡಿಕೆಶಿ ಹೊಸ ರಣತಂತ್ರ!

Published : Nov 13, 2023, 11:17 PM IST

ನವೆಂಬರ್ 15 ರಂದು ಪ್ರಮುಖ ನಾಯಕರಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆ, ಡಿಕೆಶಿ ಸುಳಿವು, ಗ್ಯಾರೆಂಟಿಗೆ ಮರುಳಾಗಬೇಡಿ,ಡಿಕೆಶಿ ವಿರುದ್ದ ಹೆಚ್‌ಡಿಕೆ ಸತತ ವಾಗ್ದಾಳಿ, ಒಂದೇ ಕುಟುಂಬದ ನಾಲ್ವರ ಹತ್ಯೆ, ಉಡುಪಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ ಸೇರಿದಂತೆ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್, ಇತರ ಪಕ್ಷಗಳ ನಾಯಕರು, ಬಂಡಾಯ ನಾಯಕರನ್ನು ಕಾಂಗ್ರೆಸ್‌ಗೆ ಕರೆತರವು ಕಾರ್ಯಕ್ರಮಕ್ಕೆ ಮತ್ತಷ್ಟು ವೇಗ ನೀಡಲು ಮುಂದಾಗಿದ್ದಾರೆ. ನವೆಂಬರ್ 15 ರಂದು ಪ್ರಮುಖ ನಾಯಕರ ಕಾಂಗ್ರೆಸ್ ಪಕ್ಷ ಸೇರ್ಪಡೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎಬ್ಬಿಸಲು ಡಿಕೆಶಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ಹಾಗೂ ಹೆಚ್‌ಡಿ ಕುಮಾರಸ್ವಾಮಿ ನಡುವಿ ವಾಕ್ಸಮರ ಜೋರಾಗಿದೆ. ಇದೀಗ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿಗೆ ಮರಳಾಗಬೇಡಿ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ತಾತ್ಕಾಲಿಕ ಸಿಎಂ ಹಾಗೂ ನಕಲಿ ಸಿಎಂ ಮುಖಭಂಗ ಅನುಭವಿಸಿದ್ದಾರೆ ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇದಕ್ಕೆ ಡಿಕೆಶಿ ತಿರುಗೇಟು ನೀಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more