ನ.15ಕ್ಕೆ ಪ್ರಮುಖ ನಾಯಕರು ಪಕ್ಷ ಸೇರ್ಪಡೆ, ಲೋಕಸಭೆ ಚುನಾವಣೆಗೆ ಡಿಕೆಶಿ ಹೊಸ ರಣತಂತ್ರ!

ನ.15ಕ್ಕೆ ಪ್ರಮುಖ ನಾಯಕರು ಪಕ್ಷ ಸೇರ್ಪಡೆ, ಲೋಕಸಭೆ ಚುನಾವಣೆಗೆ ಡಿಕೆಶಿ ಹೊಸ ರಣತಂತ್ರ!

Published : Nov 13, 2023, 11:17 PM IST

ನವೆಂಬರ್ 15 ರಂದು ಪ್ರಮುಖ ನಾಯಕರಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆ, ಡಿಕೆಶಿ ಸುಳಿವು, ಗ್ಯಾರೆಂಟಿಗೆ ಮರುಳಾಗಬೇಡಿ,ಡಿಕೆಶಿ ವಿರುದ್ದ ಹೆಚ್‌ಡಿಕೆ ಸತತ ವಾಗ್ದಾಳಿ, ಒಂದೇ ಕುಟುಂಬದ ನಾಲ್ವರ ಹತ್ಯೆ, ಉಡುಪಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ ಸೇರಿದಂತೆ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್, ಇತರ ಪಕ್ಷಗಳ ನಾಯಕರು, ಬಂಡಾಯ ನಾಯಕರನ್ನು ಕಾಂಗ್ರೆಸ್‌ಗೆ ಕರೆತರವು ಕಾರ್ಯಕ್ರಮಕ್ಕೆ ಮತ್ತಷ್ಟು ವೇಗ ನೀಡಲು ಮುಂದಾಗಿದ್ದಾರೆ. ನವೆಂಬರ್ 15 ರಂದು ಪ್ರಮುಖ ನಾಯಕರ ಕಾಂಗ್ರೆಸ್ ಪಕ್ಷ ಸೇರ್ಪಡೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎಬ್ಬಿಸಲು ಡಿಕೆಶಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ಹಾಗೂ ಹೆಚ್‌ಡಿ ಕುಮಾರಸ್ವಾಮಿ ನಡುವಿ ವಾಕ್ಸಮರ ಜೋರಾಗಿದೆ. ಇದೀಗ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿಗೆ ಮರಳಾಗಬೇಡಿ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ತಾತ್ಕಾಲಿಕ ಸಿಎಂ ಹಾಗೂ ನಕಲಿ ಸಿಎಂ ಮುಖಭಂಗ ಅನುಭವಿಸಿದ್ದಾರೆ ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇದಕ್ಕೆ ಡಿಕೆಶಿ ತಿರುಗೇಟು ನೀಡಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more