ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

Suvarna News   | Asianet News
Published : Oct 21, 2021, 03:21 PM IST

*   ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ
*   ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ?
*   ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ? 
 

ವಿಜಯಪುರ(ಅ.21): ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ?, ಅವರಬೊಬ್ಬರೇನಾ ಹಿಂದುತ್ವ ವಹಿಸಿರೋರು?. ಇಂದು ಹಿಂದುತ್ವದ ಹೆಸರಿನಲ್ಲಿ ಮತಗೋಸ್ಕರವಾಗಿ ರಾಜಕಾರಣ ಮಾಡುತ್ತಿದ್ದಾರೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೋರ್ವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ. ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ ಅಂತ ಪ್ರಶ್ನಿಸಿದ್ದಾರೆ.  

ನನ್ನ ಬಗ್ಗೆ ಏನೇನು ಗೊತ್ತಿದೆ ಎಲ್ಲವನ್ನೂ ಹೇಳಿಬಿಡಲಿ: ಯತ್ನಾಳ್‌ಗೆ ಎಚ್‌ಡಿಕೆ ಸವಾಲು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!