ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

Suvarna News   | Asianet News
Published : Oct 21, 2021, 03:21 PM IST

*   ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ
*   ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ?
*   ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ? 
 

ವಿಜಯಪುರ(ಅ.21): ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ?, ಅವರಬೊಬ್ಬರೇನಾ ಹಿಂದುತ್ವ ವಹಿಸಿರೋರು?. ಇಂದು ಹಿಂದುತ್ವದ ಹೆಸರಿನಲ್ಲಿ ಮತಗೋಸ್ಕರವಾಗಿ ರಾಜಕಾರಣ ಮಾಡುತ್ತಿದ್ದಾರೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೋರ್ವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ. ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ ಅಂತ ಪ್ರಶ್ನಿಸಿದ್ದಾರೆ.  

ನನ್ನ ಬಗ್ಗೆ ಏನೇನು ಗೊತ್ತಿದೆ ಎಲ್ಲವನ್ನೂ ಹೇಳಿಬಿಡಲಿ: ಯತ್ನಾಳ್‌ಗೆ ಎಚ್‌ಡಿಕೆ ಸವಾಲು

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!