ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

Suvarna News   | Asianet News
Published : Oct 21, 2021, 03:21 PM IST

*   ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ
*   ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ?
*   ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ? 
 

ವಿಜಯಪುರ(ಅ.21): ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ?, ಅವರಬೊಬ್ಬರೇನಾ ಹಿಂದುತ್ವ ವಹಿಸಿರೋರು?. ಇಂದು ಹಿಂದುತ್ವದ ಹೆಸರಿನಲ್ಲಿ ಮತಗೋಸ್ಕರವಾಗಿ ರಾಜಕಾರಣ ಮಾಡುತ್ತಿದ್ದಾರೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೋರ್ವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ. ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ ಅಂತ ಪ್ರಶ್ನಿಸಿದ್ದಾರೆ.  

ನನ್ನ ಬಗ್ಗೆ ಏನೇನು ಗೊತ್ತಿದೆ ಎಲ್ಲವನ್ನೂ ಹೇಳಿಬಿಡಲಿ: ಯತ್ನಾಳ್‌ಗೆ ಎಚ್‌ಡಿಕೆ ಸವಾಲು

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!