ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

Suvarna News   | Asianet News
Published : Oct 21, 2021, 03:21 PM IST

*   ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ
*   ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ?
*   ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ? 
 

ವಿಜಯಪುರ(ಅ.21): ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ?, ಅವರಬೊಬ್ಬರೇನಾ ಹಿಂದುತ್ವ ವಹಿಸಿರೋರು?. ಇಂದು ಹಿಂದುತ್ವದ ಹೆಸರಿನಲ್ಲಿ ಮತಗೋಸ್ಕರವಾಗಿ ರಾಜಕಾರಣ ಮಾಡುತ್ತಿದ್ದಾರೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೋರ್ವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ. ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ ಅಂತ ಪ್ರಶ್ನಿಸಿದ್ದಾರೆ.  

ನನ್ನ ಬಗ್ಗೆ ಏನೇನು ಗೊತ್ತಿದೆ ಎಲ್ಲವನ್ನೂ ಹೇಳಿಬಿಡಲಿ: ಯತ್ನಾಳ್‌ಗೆ ಎಚ್‌ಡಿಕೆ ಸವಾಲು

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?