ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

Published : Oct 21, 2021, 03:21 PM IST

*   ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ
*   ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ?
*   ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ? 
 

ವಿಜಯಪುರ(ಅ.21): ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ?, ಅವರಬೊಬ್ಬರೇನಾ ಹಿಂದುತ್ವ ವಹಿಸಿರೋರು?. ಇಂದು ಹಿಂದುತ್ವದ ಹೆಸರಿನಲ್ಲಿ ಮತಗೋಸ್ಕರವಾಗಿ ರಾಜಕಾರಣ ಮಾಡುತ್ತಿದ್ದಾರೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೋರ್ವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ. ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ ಅಂತ ಪ್ರಶ್ನಿಸಿದ್ದಾರೆ.  

ನನ್ನ ಬಗ್ಗೆ ಏನೇನು ಗೊತ್ತಿದೆ ಎಲ್ಲವನ್ನೂ ಹೇಳಿಬಿಡಲಿ: ಯತ್ನಾಳ್‌ಗೆ ಎಚ್‌ಡಿಕೆ ಸವಾಲು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!