ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

Suvarna News   | Asianet News
Published : Oct 21, 2021, 03:21 PM IST

*   ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ
*   ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ?
*   ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ? 
 

ವಿಜಯಪುರ(ಅ.21): ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ?, ಅವರಬೊಬ್ಬರೇನಾ ಹಿಂದುತ್ವ ವಹಿಸಿರೋರು?. ಇಂದು ಹಿಂದುತ್ವದ ಹೆಸರಿನಲ್ಲಿ ಮತಗೋಸ್ಕರವಾಗಿ ರಾಜಕಾರಣ ಮಾಡುತ್ತಿದ್ದಾರೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೋರ್ವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ. ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ ಅಂತ ಪ್ರಶ್ನಿಸಿದ್ದಾರೆ.  

ನನ್ನ ಬಗ್ಗೆ ಏನೇನು ಗೊತ್ತಿದೆ ಎಲ್ಲವನ್ನೂ ಹೇಳಿಬಿಡಲಿ: ಯತ್ನಾಳ್‌ಗೆ ಎಚ್‌ಡಿಕೆ ಸವಾಲು

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!