ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

ಬಿಜೆಪಿಯವರು ಸಮಯ ಸಾಧಕರು: BSY ವಿರುದ್ಧ HDK ವಾಗ್ದಾಳಿ

Suvarna News   | Asianet News
Published : Oct 21, 2021, 03:21 PM IST

*   ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ
*   ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ?
*   ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ? 
 

ವಿಜಯಪುರ(ಅ.21): ನಾವು ಹಿಂದುಗಳಲ್ವೇ, ನಾವು ಹಿಂದುತ್ವದ ಸಿದ್ಧಾಂತವನ್ನ ಇಟ್ಟುಕೊಂಡಿಲ್ವೇ?, ಅವರಬೊಬ್ಬರೇನಾ ಹಿಂದುತ್ವ ವಹಿಸಿರೋರು?. ಇಂದು ಹಿಂದುತ್ವದ ಹೆಸರಿನಲ್ಲಿ ಮತಗೋಸ್ಕರವಾಗಿ ರಾಜಕಾರಣ ಮಾಡುತ್ತಿದ್ದಾರೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೋರ್ವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಬಿಜೆಪಿಗರು ಹೆಸರಿಗೆ ಮಾತ್ರ ಹಿಂದುತ್ವ ಅಂತಾರೆ. ದಲಿತರಿಗೇಕೆ ದೇವಸ್ಥಾನ ಪ್ರವೇಶಿಸಲು ಬಿಡಲ್ಲ ಅಂತ ಪ್ರಶ್ನಿಸಿದ್ದಾರೆ.  

ನನ್ನ ಬಗ್ಗೆ ಏನೇನು ಗೊತ್ತಿದೆ ಎಲ್ಲವನ್ನೂ ಹೇಳಿಬಿಡಲಿ: ಯತ್ನಾಳ್‌ಗೆ ಎಚ್‌ಡಿಕೆ ಸವಾಲು

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್