ನನಗೆ ಆ ರೀತಿಯ ತಮ್ಮ ಇಡೀ ಜನ್ಮದಲ್ಲೆ ಇಲ್ಲ..ಡಿಕೆಶಿಗೆ ಹೆಚ್‌ಡಿಕೆ ಟಾಂಗ್‌

ನನಗೆ ಆ ರೀತಿಯ ತಮ್ಮ ಇಡೀ ಜನ್ಮದಲ್ಲೆ ಇಲ್ಲ..ಡಿಕೆಶಿಗೆ ಹೆಚ್‌ಡಿಕೆ ಟಾಂಗ್‌

Published : Aug 06, 2023, 10:02 AM IST

71 ಕೋಟಿ ರೂಪಾಯಿ ಕಮಿಷನ್ ದಂಧೆ ಸೇರಿದಂತೆ ಹಲವಾರು ವಿಷಯಗಳು ಸೇರಿದಂತೆ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ಕಂಪ್ಲೀಟ್ ವಿಡಿಯೋ ಇಲ್ಲಿದೆ

ವಿದೇಶಿ ಪ್ರವಾಸ ಮುಗಿಸಿ ವಾಪಾಸ್ ಆಗಿರುವ ಹೆಚ್‌ಡಿ ಕುಮಾರಸ್ವಾಮಿ(HD Kumaraswamy),ಕಾಂಗ್ರೆಸ್(congress) ಹಾಗೂ ಸರ್ಕಾರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಕಮಿಷನ್ ದಂಧೆ, ಕಲೆಕ್ಷನ್ ದಂಧೆ (ಸೇರಿದಂತೆ ಹಲವು ಆರೋಪ ಮಾಡಿದ್ದಾರೆ.ಇದರ ನಡುವೆ ಡಿ.ಕೆ .ಶಿವಕುಮಾರ್ ಹಾಗೂ ಹೆಚ್‌ಡಿಕೆ ನಡುವೆ ಅಣ್ತಮ್ಮ ಫೈಟ್ ಶುರುವಾಗಿದೆ. ಹೆಚ್‌.ಡಿ. ಕುಮಾರಸ್ವಾಮಿ ಕಮಿಷನ್ ದಂಧೆ(commission scam) ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದಾರೆ. ಜನರು ಮತ ಹಾಕಿ ಅಧಿಕಾರ ಕೊಟ್ಟಿದ್ದಾರೆ.ಅಣ್ಣ ಹೇಳಿದಂಗೆ ತಮ್ಮ ಕೇಳಬೇಕು ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.ಇತ್ತ ಹೆಚ್‌ಡಿಕೆ,ಅಂತಹ ತಮ್ಮ ಈ ಜನ್ಮದಲ್ಲಿ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಮಾಡಿರುವ ಆರೋಪ ಸೇರಿದಂತೆ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಇದನ್ನೂ ವೀಕ್ಷಿಸಿ:  ಮಾತನಾಡುತ್ತಾ ನಿಂತವನಿಗೆ ಹೊಡೀತು ಕರೆಂಟ್ ಶಾಕ್ !: ಸಿಸಿಟಿವಿಯಲ್ಲಿ ವಿಡಿಯೋ ಸೆರೆ

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more