ನನಗೆ ಆ ರೀತಿಯ ತಮ್ಮ ಇಡೀ ಜನ್ಮದಲ್ಲೆ ಇಲ್ಲ..ಡಿಕೆಶಿಗೆ ಹೆಚ್‌ಡಿಕೆ ಟಾಂಗ್‌

ನನಗೆ ಆ ರೀತಿಯ ತಮ್ಮ ಇಡೀ ಜನ್ಮದಲ್ಲೆ ಇಲ್ಲ..ಡಿಕೆಶಿಗೆ ಹೆಚ್‌ಡಿಕೆ ಟಾಂಗ್‌

Published : Aug 06, 2023, 10:02 AM IST

71 ಕೋಟಿ ರೂಪಾಯಿ ಕಮಿಷನ್ ದಂಧೆ ಸೇರಿದಂತೆ ಹಲವಾರು ವಿಷಯಗಳು ಸೇರಿದಂತೆ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ಕಂಪ್ಲೀಟ್ ವಿಡಿಯೋ ಇಲ್ಲಿದೆ

ವಿದೇಶಿ ಪ್ರವಾಸ ಮುಗಿಸಿ ವಾಪಾಸ್ ಆಗಿರುವ ಹೆಚ್‌ಡಿ ಕುಮಾರಸ್ವಾಮಿ(HD Kumaraswamy),ಕಾಂಗ್ರೆಸ್(congress) ಹಾಗೂ ಸರ್ಕಾರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಕಮಿಷನ್ ದಂಧೆ, ಕಲೆಕ್ಷನ್ ದಂಧೆ (ಸೇರಿದಂತೆ ಹಲವು ಆರೋಪ ಮಾಡಿದ್ದಾರೆ.ಇದರ ನಡುವೆ ಡಿ.ಕೆ .ಶಿವಕುಮಾರ್ ಹಾಗೂ ಹೆಚ್‌ಡಿಕೆ ನಡುವೆ ಅಣ್ತಮ್ಮ ಫೈಟ್ ಶುರುವಾಗಿದೆ. ಹೆಚ್‌.ಡಿ. ಕುಮಾರಸ್ವಾಮಿ ಕಮಿಷನ್ ದಂಧೆ(commission scam) ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದಾರೆ. ಜನರು ಮತ ಹಾಕಿ ಅಧಿಕಾರ ಕೊಟ್ಟಿದ್ದಾರೆ.ಅಣ್ಣ ಹೇಳಿದಂಗೆ ತಮ್ಮ ಕೇಳಬೇಕು ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.ಇತ್ತ ಹೆಚ್‌ಡಿಕೆ,ಅಂತಹ ತಮ್ಮ ಈ ಜನ್ಮದಲ್ಲಿ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಮಾಡಿರುವ ಆರೋಪ ಸೇರಿದಂತೆ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಇದನ್ನೂ ವೀಕ್ಷಿಸಿ:  ಮಾತನಾಡುತ್ತಾ ನಿಂತವನಿಗೆ ಹೊಡೀತು ಕರೆಂಟ್ ಶಾಕ್ !: ಸಿಸಿಟಿವಿಯಲ್ಲಿ ವಿಡಿಯೋ ಸೆರೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more