ಆಗಾಗ ಸದ್ದು ಮಾಡೋದೇಕೆ ನೈಸ್ ವಿವಾದ ?: ಮೋದಿ ತನಕ ಹೋಗುತ್ತಾ NICE ಗಲಾಟೆ..?

ಆಗಾಗ ಸದ್ದು ಮಾಡೋದೇಕೆ ನೈಸ್ ವಿವಾದ ?: ಮೋದಿ ತನಕ ಹೋಗುತ್ತಾ NICE ಗಲಾಟೆ..?

Published : Aug 07, 2023, 02:45 PM IST

ಮೋದಿ ಬಳಿ ಹೋಗುತ್ತಾ ಅಣ್ತಮ್ಮನ ಗಲಾಟೆ..?
ಸರ್ಕಾರಕ್ಕೆ ತಲೆನೋವಾದ್ರಾ ಕುಮಾರಸ್ವಾಮಿ..?
ಸರ್ಕಾರದ ಮೇಲೆ ಕುಮಾರಣ್ಣನ ನಿರಂತರ ದಾಳಿ

ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ (HD Kumaraswamy) ಫ್ಯಾಮಿಲಿ ಜೊತೆ ಕೂಲ್ ಆಗಿ ಫಾರಿನ್ ಟೂರ್ ಮುಗಿಸಿಕೊಂಡು ಬಂದು ಈಗ ರಾಂಗ್ ಆಗಿದ್ದಾರೆ. ಕಾಂಗ್ರೆಸ್(Congress) ಸರ್ಕಾರದ ವಿರುದ್ಧ ಗಟ್ಟಿ ಧ್ವನಿಯಲ್ಲಿ ವಾಗ್ದಾಳಿ ನಡೆಸ್ತಿದ್ದಾರೆ. ವರ್ಗಾವಣೆ ವಿಚಾರದಿಂದ ಹಿಡಿದು ಸರ್ಕಾರದ ಪ್ರತಿಯೊಂದು ನಡೆಗಳ ಬಗ್ಗೆ ಟೀಕೆ ಮಾಡ್ತಾ ಇದ್ದಾರೆ. ಈಗ ನೈಸ್ ಪ್ರಕರಣವನ್ನ ಮೋದಿಯ(Modi) ಬಳಿ ಒಯ್ಯುವ ಬಗ್ಗೆ ಸೂಚನೆ ಕೊಟ್ಟಿದ್ದಾರೆ. ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್(dk shivakumar) ಅಂದ್ರೆ ಕರ್ನಾಟಕ ರಾಜಕೀಯದ ಎರಡು ಅಪರೂಪದ ಅಧ್ಯಾಯ. ದೋಸ್ತಿ ಮತ್ತು ಕುಸ್ತಿ ಎರಡೂ ಕೂಡ ಈ ಇಬ್ಬರಿಗೆ ಹೊಸತೇನಲ್ಲಾ. ಒಂದು ಕಾಲದಲ್ಲಿ ಅದೇನು ದುಷ್ಮನಿ, ಅದೇನು ದ್ವೇಷ. ಅದು ಕರ್ನಾಟಕವೇ ತಿರುಗಿ ನೋಡುವಂತೆ ಮಾಡಿದ್ದ ರಾಜಕೀಯ ಶತ್ರುತ್ವ. ಇವ್ರಿಬ್ರ ಮಧ್ಯೆ ಇದ್ದದ್ದು ಕೇವಲ ರಾಜಕೀಯ ದ್ವೇಷವಲ್ಲ, ಅದನ್ನೂ ಮೀರಿದ ದುಷ್ಮನಿ. ಆದ್ರೆ ಆಜನ್ಮ ವೈರಿಗಳಂತೆ ಗುದ್ದಾಡ್ತಾ ಇದ್ದವರು ದೋಸ್ತಿಗಳಾಗಿದ್ದು ರಾಜಕಾರಣದ ಮತ್ತೊಂದು ಅಚ್ಚರಿ. ದುಷ್ಮನಿಯಾತ್ತು, ದೋಸ್ತಿಯಾಯ್ತು, ಪೈಲ್ವಾನ್'ಗಳಂತೆ ಕುಸ್ತಿಯಾಡಿದ್ದೂ ಆಯ್ತು. ಈಗ ಡಿಕೆ ಶಿವಕುಮಾರ್ ಮತ್ತು ಎಚ್.ಡಿ ಕುಮಾರಸ್ವಾಮಿ ಮಧ್ಯೆ ಅಣ್ತಮ್ಮ ರಗಳೆ ಶುರುವಾಗಿದೆ. ಅಣ್ಣ ರಾಂಗ್ ಆದ್ರೆ, ರಾಂಗ್ ಆಗಿರೋ ಅಣ್ಣನನ್ನು ತಮ್ಮ ಕಿಚಾಯಿಸ್ತಾ ಇದ್ದಾರೆ. 

ಇದನ್ನೂ ವೀಕ್ಷಿಸಿ:  ಅತ್ತಿಗೆ ಮಲಗಿದವರು ಎದ್ದಿಲ್ಲ, ಲೋ ಬಿಪಿ ಅಂದುಕೊಂಡಿದ್ವಿ: ನಟ ಶ್ರೀಮುರುಳಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more