ಒಂದು ತಗೋಂಡ್ರೆ ಮತ್ತೊಂದು ಚಡ್ಡಿ ಉಚಿತ, ಕಾಂಗ್ರೆಸ್ ಫ್ರೀ ಭಾಗ್ಯಕ್ಕೆ ಹೆಚ್‌ಡಿಕೆ ಟಾಂಗ್!

ಒಂದು ತಗೋಂಡ್ರೆ ಮತ್ತೊಂದು ಚಡ್ಡಿ ಉಚಿತ, ಕಾಂಗ್ರೆಸ್ ಫ್ರೀ ಭಾಗ್ಯಕ್ಕೆ ಹೆಚ್‌ಡಿಕೆ ಟಾಂಗ್!

Published : Jan 27, 2023, 11:26 PM IST

ಒಂದು ಅವಕಾಶ ನೀಡಿ,  ಒಕ್ಕಲಿಗ ಅಸ್ತ್ರ ಪ್ರಯೋಗಿಸಿದ ಡಿಕೆಶಿ, ಮೋದಿ ಉತ್ತರಾಧಿಕಾರಿ ಯಾರಾಗಬೇಕು?, ಈಗ ಲೋಕಸಭಾ ಚುನಾವಣೆ ನಡೆದರೆ ಯಾರಿಗೆ ಎಷ್ಟು ಸ್ಥಾನ?ದೆಹಲಿಗೆ ಕರೆಸಿ ಯತ್ನಾಳ್‌ಗೆ ಎಚ್ಚರಿಕೆ ನೀಡಿದ ಬಿಜೆಪಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಒಂದು ಚಡ್ಡಿ ತಗೊಂಡರೆ, ಇನ್ನೊಂದು ಚಡ್ಡಿ ಫ್ರಿ ಎಂದು ಕಾಂಗ್ರೆಸ್ ಇದೀಗ ಹೇಳುತ್ತಿದೆ. ಸಿಎಂ ಮನೆಯನ್ನು ಬಿಟ್ಟುಕೊಡಲು ಸಿದ್ದರಾಮಯ್ಯ ರೆಡಿ ಇರಲಿಲ್ಲ. ಆಡಳಿತವನ್ನು ನಾನು ರಸ್ತೆಯಲ್ಲಿ ಮಾಡಬೇಕಿತ್ತಾ? ಎಂದು ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಳೇ ಮೈಸೂರಿನಲ್ಲಿ ಸಿದ್ದರಾಮಯ್ಯ ಮಾಡಿದ ಆರೋಪಕ್ಕೆ ತಿರುಗೇಟು ನೀಡಿದ ಹೆಚ್‌ಡಿಕೆ, ಹೊಟೆಲ್‌ನಲ್ಲಿ ಆಡಳಿತ ಮಾಡಿದರೆ ಆಗಲ್ಲ ಅನ್ನೋ ಟೀಕೆಗೆ, ನಾನು ಚಕ್ಕಂದ ಆಡಲು ಹೋಗಿದ್ನಾ? ಅಥವಾ ಸೂಟ್‌ಕೇಸ್ ಹಿಡ್ಕೊಂಡ್ ಹೊಟೆಲ್‌ಗೆ ಬರಲು ಹೇಳಿದ್ನಾ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಆರೋಪಕ್ಕೆ ಖಡಕ್ ತಿರುಗೇಟು ನೀಡಿದ್ದಾರೆ. ಇದೀಗ ಸಿದ್ದರಾಮಯ್ಯ ಹಾಗೂ ಹೆಚ್‌ಡಿ ಕುಮಾರಸ್ವಾಮಿ ಟಾಕ್ ಫೈಟ್ ಭಾರಿ ಸಂಚಲನ ಸೃಷ್ಟಿಸುತ್ತಿದೆ.
 

19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more