ಒಂದು ತಗೋಂಡ್ರೆ ಮತ್ತೊಂದು ಚಡ್ಡಿ ಉಚಿತ, ಕಾಂಗ್ರೆಸ್ ಫ್ರೀ ಭಾಗ್ಯಕ್ಕೆ ಹೆಚ್‌ಡಿಕೆ ಟಾಂಗ್!

ಒಂದು ತಗೋಂಡ್ರೆ ಮತ್ತೊಂದು ಚಡ್ಡಿ ಉಚಿತ, ಕಾಂಗ್ರೆಸ್ ಫ್ರೀ ಭಾಗ್ಯಕ್ಕೆ ಹೆಚ್‌ಡಿಕೆ ಟಾಂಗ್!

Published : Jan 27, 2023, 11:26 PM IST

ಒಂದು ಅವಕಾಶ ನೀಡಿ,  ಒಕ್ಕಲಿಗ ಅಸ್ತ್ರ ಪ್ರಯೋಗಿಸಿದ ಡಿಕೆಶಿ, ಮೋದಿ ಉತ್ತರಾಧಿಕಾರಿ ಯಾರಾಗಬೇಕು?, ಈಗ ಲೋಕಸಭಾ ಚುನಾವಣೆ ನಡೆದರೆ ಯಾರಿಗೆ ಎಷ್ಟು ಸ್ಥಾನ?ದೆಹಲಿಗೆ ಕರೆಸಿ ಯತ್ನಾಳ್‌ಗೆ ಎಚ್ಚರಿಕೆ ನೀಡಿದ ಬಿಜೆಪಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಒಂದು ಚಡ್ಡಿ ತಗೊಂಡರೆ, ಇನ್ನೊಂದು ಚಡ್ಡಿ ಫ್ರಿ ಎಂದು ಕಾಂಗ್ರೆಸ್ ಇದೀಗ ಹೇಳುತ್ತಿದೆ. ಸಿಎಂ ಮನೆಯನ್ನು ಬಿಟ್ಟುಕೊಡಲು ಸಿದ್ದರಾಮಯ್ಯ ರೆಡಿ ಇರಲಿಲ್ಲ. ಆಡಳಿತವನ್ನು ನಾನು ರಸ್ತೆಯಲ್ಲಿ ಮಾಡಬೇಕಿತ್ತಾ? ಎಂದು ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಳೇ ಮೈಸೂರಿನಲ್ಲಿ ಸಿದ್ದರಾಮಯ್ಯ ಮಾಡಿದ ಆರೋಪಕ್ಕೆ ತಿರುಗೇಟು ನೀಡಿದ ಹೆಚ್‌ಡಿಕೆ, ಹೊಟೆಲ್‌ನಲ್ಲಿ ಆಡಳಿತ ಮಾಡಿದರೆ ಆಗಲ್ಲ ಅನ್ನೋ ಟೀಕೆಗೆ, ನಾನು ಚಕ್ಕಂದ ಆಡಲು ಹೋಗಿದ್ನಾ? ಅಥವಾ ಸೂಟ್‌ಕೇಸ್ ಹಿಡ್ಕೊಂಡ್ ಹೊಟೆಲ್‌ಗೆ ಬರಲು ಹೇಳಿದ್ನಾ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಆರೋಪಕ್ಕೆ ಖಡಕ್ ತಿರುಗೇಟು ನೀಡಿದ್ದಾರೆ. ಇದೀಗ ಸಿದ್ದರಾಮಯ್ಯ ಹಾಗೂ ಹೆಚ್‌ಡಿ ಕುಮಾರಸ್ವಾಮಿ ಟಾಕ್ ಫೈಟ್ ಭಾರಿ ಸಂಚಲನ ಸೃಷ್ಟಿಸುತ್ತಿದೆ.
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more