ಒಂದು ತಗೋಂಡ್ರೆ ಮತ್ತೊಂದು ಚಡ್ಡಿ ಉಚಿತ, ಕಾಂಗ್ರೆಸ್ ಫ್ರೀ ಭಾಗ್ಯಕ್ಕೆ ಹೆಚ್‌ಡಿಕೆ ಟಾಂಗ್!

ಒಂದು ತಗೋಂಡ್ರೆ ಮತ್ತೊಂದು ಚಡ್ಡಿ ಉಚಿತ, ಕಾಂಗ್ರೆಸ್ ಫ್ರೀ ಭಾಗ್ಯಕ್ಕೆ ಹೆಚ್‌ಡಿಕೆ ಟಾಂಗ್!

Published : Jan 27, 2023, 11:26 PM IST

ಒಂದು ಅವಕಾಶ ನೀಡಿ,  ಒಕ್ಕಲಿಗ ಅಸ್ತ್ರ ಪ್ರಯೋಗಿಸಿದ ಡಿಕೆಶಿ, ಮೋದಿ ಉತ್ತರಾಧಿಕಾರಿ ಯಾರಾಗಬೇಕು?, ಈಗ ಲೋಕಸಭಾ ಚುನಾವಣೆ ನಡೆದರೆ ಯಾರಿಗೆ ಎಷ್ಟು ಸ್ಥಾನ?ದೆಹಲಿಗೆ ಕರೆಸಿ ಯತ್ನಾಳ್‌ಗೆ ಎಚ್ಚರಿಕೆ ನೀಡಿದ ಬಿಜೆಪಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಒಂದು ಚಡ್ಡಿ ತಗೊಂಡರೆ, ಇನ್ನೊಂದು ಚಡ್ಡಿ ಫ್ರಿ ಎಂದು ಕಾಂಗ್ರೆಸ್ ಇದೀಗ ಹೇಳುತ್ತಿದೆ. ಸಿಎಂ ಮನೆಯನ್ನು ಬಿಟ್ಟುಕೊಡಲು ಸಿದ್ದರಾಮಯ್ಯ ರೆಡಿ ಇರಲಿಲ್ಲ. ಆಡಳಿತವನ್ನು ನಾನು ರಸ್ತೆಯಲ್ಲಿ ಮಾಡಬೇಕಿತ್ತಾ? ಎಂದು ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಳೇ ಮೈಸೂರಿನಲ್ಲಿ ಸಿದ್ದರಾಮಯ್ಯ ಮಾಡಿದ ಆರೋಪಕ್ಕೆ ತಿರುಗೇಟು ನೀಡಿದ ಹೆಚ್‌ಡಿಕೆ, ಹೊಟೆಲ್‌ನಲ್ಲಿ ಆಡಳಿತ ಮಾಡಿದರೆ ಆಗಲ್ಲ ಅನ್ನೋ ಟೀಕೆಗೆ, ನಾನು ಚಕ್ಕಂದ ಆಡಲು ಹೋಗಿದ್ನಾ? ಅಥವಾ ಸೂಟ್‌ಕೇಸ್ ಹಿಡ್ಕೊಂಡ್ ಹೊಟೆಲ್‌ಗೆ ಬರಲು ಹೇಳಿದ್ನಾ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಆರೋಪಕ್ಕೆ ಖಡಕ್ ತಿರುಗೇಟು ನೀಡಿದ್ದಾರೆ. ಇದೀಗ ಸಿದ್ದರಾಮಯ್ಯ ಹಾಗೂ ಹೆಚ್‌ಡಿ ಕುಮಾರಸ್ವಾಮಿ ಟಾಕ್ ಫೈಟ್ ಭಾರಿ ಸಂಚಲನ ಸೃಷ್ಟಿಸುತ್ತಿದೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more