ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

Published : Jun 21, 2023, 11:37 PM IST

ಒಂದು ತಿಂಗಳನಿಂದ ಕಾಂಗ್ರೆಸ್ ಡ್ರಾಮ, ಅಕ್ಕಿ ಭಾಗ್ಯ ವಿರುದ್ದ ಕುಮಾರಸ್ವಾಮಿ ಕೆಂಡಾಮಂಡಲ, ಹಿರಿಯರ ಹೊಂದಾಣಿಕೆ ಒಪ್ಪಿಕೊಂಡ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್, ಅನ್ನಭಾಗ್ಯ ಅಕ್ಕಿ ರಾಜಕೀಯ ದೆಹಲಿಗೆ ಶಿಫ್ಟ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಉಚಿತ ಭಾಗ್ಯದ ವಿರುದ್ದ ಹೆಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. 10 ಕೆಜಿ ಅಕ್ಕಿ ಕೊಡ್ತೀವಿ ಎಂದು ಕಾಂಗ್ರೆಸ್ ಘೋಷಣೆ ಮಾಡಿದಾಗ, ಸಮಸ್ಯೆಗಳ ಅರಿವು ಇರಲಿಲ್ಲವೇ? ಎಫ್‌ಸಿಗೆ ಪತ್ರ ಬರೆದಿದ್ದೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಇದು ಉಡಾಫೆ ಮಾತು. ಕೇಂದ್ರದ  ಇಲಾಖೆ ಜೊತೆ ಸಿಎಂ ಅಥವಾ ಜವಾಬ್ದಾರಿಯುತ ಮಂತ್ರಿ ಕಳುಹಿಸಿ ಚರ್ಚೆ ನಡೆಸಬೇಕಿತ್ತು. ಕೇಂದ್ರಕ್ಕೆ ಅವರದ್ದೇ ಆದ ಕಮಿಟ್‌ಮೆಂಟ್ ಇದೆ. ನೀವು ಕೇಳಿದ ತಕ್ಷಣ ಅವರು ಯಾಕೆ ಕೊಡುತ್ತಾರೆ. ಜನತೆಗೆ ನೀವು ಮಾತು ಕೊಟ್ಟಿದ್ದೀರಿ. ನೀವು ಹೇಗಾದರು ಮಾಡಿ ಕೊಡಬೇಕು. ಇದೀಗ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.  ಕೇಂದ್ರದ ವಿರುದ್ದ ಪ್ರತಿಭಟನೆ ಮಾಡಲು ನಿಮಗೇನು ಹಕ್ಕಿದೆ? ಯಾವನೋ ಬಂದು ಚುನಾವಣೆ ತಂತ್ರ ಮಾಡಿದ್ದಾನೆ. ಇವರು ಘೋಷಣೆ ಮಾಡಿ ಈಗ ಡ್ರಾಮ ಆಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more