ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

Published : Jun 21, 2023, 11:37 PM IST

ಒಂದು ತಿಂಗಳನಿಂದ ಕಾಂಗ್ರೆಸ್ ಡ್ರಾಮ, ಅಕ್ಕಿ ಭಾಗ್ಯ ವಿರುದ್ದ ಕುಮಾರಸ್ವಾಮಿ ಕೆಂಡಾಮಂಡಲ, ಹಿರಿಯರ ಹೊಂದಾಣಿಕೆ ಒಪ್ಪಿಕೊಂಡ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್, ಅನ್ನಭಾಗ್ಯ ಅಕ್ಕಿ ರಾಜಕೀಯ ದೆಹಲಿಗೆ ಶಿಫ್ಟ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಉಚಿತ ಭಾಗ್ಯದ ವಿರುದ್ದ ಹೆಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. 10 ಕೆಜಿ ಅಕ್ಕಿ ಕೊಡ್ತೀವಿ ಎಂದು ಕಾಂಗ್ರೆಸ್ ಘೋಷಣೆ ಮಾಡಿದಾಗ, ಸಮಸ್ಯೆಗಳ ಅರಿವು ಇರಲಿಲ್ಲವೇ? ಎಫ್‌ಸಿಗೆ ಪತ್ರ ಬರೆದಿದ್ದೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಇದು ಉಡಾಫೆ ಮಾತು. ಕೇಂದ್ರದ  ಇಲಾಖೆ ಜೊತೆ ಸಿಎಂ ಅಥವಾ ಜವಾಬ್ದಾರಿಯುತ ಮಂತ್ರಿ ಕಳುಹಿಸಿ ಚರ್ಚೆ ನಡೆಸಬೇಕಿತ್ತು. ಕೇಂದ್ರಕ್ಕೆ ಅವರದ್ದೇ ಆದ ಕಮಿಟ್‌ಮೆಂಟ್ ಇದೆ. ನೀವು ಕೇಳಿದ ತಕ್ಷಣ ಅವರು ಯಾಕೆ ಕೊಡುತ್ತಾರೆ. ಜನತೆಗೆ ನೀವು ಮಾತು ಕೊಟ್ಟಿದ್ದೀರಿ. ನೀವು ಹೇಗಾದರು ಮಾಡಿ ಕೊಡಬೇಕು. ಇದೀಗ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.  ಕೇಂದ್ರದ ವಿರುದ್ದ ಪ್ರತಿಭಟನೆ ಮಾಡಲು ನಿಮಗೇನು ಹಕ್ಕಿದೆ? ಯಾವನೋ ಬಂದು ಚುನಾವಣೆ ತಂತ್ರ ಮಾಡಿದ್ದಾನೆ. ಇವರು ಘೋಷಣೆ ಮಾಡಿ ಈಗ ಡ್ರಾಮ ಆಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more