ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

Published : Jun 21, 2023, 11:37 PM IST

ಒಂದು ತಿಂಗಳನಿಂದ ಕಾಂಗ್ರೆಸ್ ಡ್ರಾಮ, ಅಕ್ಕಿ ಭಾಗ್ಯ ವಿರುದ್ದ ಕುಮಾರಸ್ವಾಮಿ ಕೆಂಡಾಮಂಡಲ, ಹಿರಿಯರ ಹೊಂದಾಣಿಕೆ ಒಪ್ಪಿಕೊಂಡ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್, ಅನ್ನಭಾಗ್ಯ ಅಕ್ಕಿ ರಾಜಕೀಯ ದೆಹಲಿಗೆ ಶಿಫ್ಟ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಉಚಿತ ಭಾಗ್ಯದ ವಿರುದ್ದ ಹೆಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. 10 ಕೆಜಿ ಅಕ್ಕಿ ಕೊಡ್ತೀವಿ ಎಂದು ಕಾಂಗ್ರೆಸ್ ಘೋಷಣೆ ಮಾಡಿದಾಗ, ಸಮಸ್ಯೆಗಳ ಅರಿವು ಇರಲಿಲ್ಲವೇ? ಎಫ್‌ಸಿಗೆ ಪತ್ರ ಬರೆದಿದ್ದೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಇದು ಉಡಾಫೆ ಮಾತು. ಕೇಂದ್ರದ  ಇಲಾಖೆ ಜೊತೆ ಸಿಎಂ ಅಥವಾ ಜವಾಬ್ದಾರಿಯುತ ಮಂತ್ರಿ ಕಳುಹಿಸಿ ಚರ್ಚೆ ನಡೆಸಬೇಕಿತ್ತು. ಕೇಂದ್ರಕ್ಕೆ ಅವರದ್ದೇ ಆದ ಕಮಿಟ್‌ಮೆಂಟ್ ಇದೆ. ನೀವು ಕೇಳಿದ ತಕ್ಷಣ ಅವರು ಯಾಕೆ ಕೊಡುತ್ತಾರೆ. ಜನತೆಗೆ ನೀವು ಮಾತು ಕೊಟ್ಟಿದ್ದೀರಿ. ನೀವು ಹೇಗಾದರು ಮಾಡಿ ಕೊಡಬೇಕು. ಇದೀಗ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.  ಕೇಂದ್ರದ ವಿರುದ್ದ ಪ್ರತಿಭಟನೆ ಮಾಡಲು ನಿಮಗೇನು ಹಕ್ಕಿದೆ? ಯಾವನೋ ಬಂದು ಚುನಾವಣೆ ತಂತ್ರ ಮಾಡಿದ್ದಾನೆ. ಇವರು ಘೋಷಣೆ ಮಾಡಿ ಈಗ ಡ್ರಾಮ ಆಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. 

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more