ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

Published : Jun 21, 2023, 11:37 PM IST

ಒಂದು ತಿಂಗಳನಿಂದ ಕಾಂಗ್ರೆಸ್ ಡ್ರಾಮ, ಅಕ್ಕಿ ಭಾಗ್ಯ ವಿರುದ್ದ ಕುಮಾರಸ್ವಾಮಿ ಕೆಂಡಾಮಂಡಲ, ಹಿರಿಯರ ಹೊಂದಾಣಿಕೆ ಒಪ್ಪಿಕೊಂಡ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್, ಅನ್ನಭಾಗ್ಯ ಅಕ್ಕಿ ರಾಜಕೀಯ ದೆಹಲಿಗೆ ಶಿಫ್ಟ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಉಚಿತ ಭಾಗ್ಯದ ವಿರುದ್ದ ಹೆಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. 10 ಕೆಜಿ ಅಕ್ಕಿ ಕೊಡ್ತೀವಿ ಎಂದು ಕಾಂಗ್ರೆಸ್ ಘೋಷಣೆ ಮಾಡಿದಾಗ, ಸಮಸ್ಯೆಗಳ ಅರಿವು ಇರಲಿಲ್ಲವೇ? ಎಫ್‌ಸಿಗೆ ಪತ್ರ ಬರೆದಿದ್ದೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಇದು ಉಡಾಫೆ ಮಾತು. ಕೇಂದ್ರದ  ಇಲಾಖೆ ಜೊತೆ ಸಿಎಂ ಅಥವಾ ಜವಾಬ್ದಾರಿಯುತ ಮಂತ್ರಿ ಕಳುಹಿಸಿ ಚರ್ಚೆ ನಡೆಸಬೇಕಿತ್ತು. ಕೇಂದ್ರಕ್ಕೆ ಅವರದ್ದೇ ಆದ ಕಮಿಟ್‌ಮೆಂಟ್ ಇದೆ. ನೀವು ಕೇಳಿದ ತಕ್ಷಣ ಅವರು ಯಾಕೆ ಕೊಡುತ್ತಾರೆ. ಜನತೆಗೆ ನೀವು ಮಾತು ಕೊಟ್ಟಿದ್ದೀರಿ. ನೀವು ಹೇಗಾದರು ಮಾಡಿ ಕೊಡಬೇಕು. ಇದೀಗ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.  ಕೇಂದ್ರದ ವಿರುದ್ದ ಪ್ರತಿಭಟನೆ ಮಾಡಲು ನಿಮಗೇನು ಹಕ್ಕಿದೆ? ಯಾವನೋ ಬಂದು ಚುನಾವಣೆ ತಂತ್ರ ಮಾಡಿದ್ದಾನೆ. ಇವರು ಘೋಷಣೆ ಮಾಡಿ ಈಗ ಡ್ರಾಮ ಆಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more