ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

Published : Jun 21, 2023, 11:37 PM IST

ಒಂದು ತಿಂಗಳನಿಂದ ಕಾಂಗ್ರೆಸ್ ಡ್ರಾಮ, ಅಕ್ಕಿ ಭಾಗ್ಯ ವಿರುದ್ದ ಕುಮಾರಸ್ವಾಮಿ ಕೆಂಡಾಮಂಡಲ, ಹಿರಿಯರ ಹೊಂದಾಣಿಕೆ ಒಪ್ಪಿಕೊಂಡ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್, ಅನ್ನಭಾಗ್ಯ ಅಕ್ಕಿ ರಾಜಕೀಯ ದೆಹಲಿಗೆ ಶಿಫ್ಟ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಉಚಿತ ಭಾಗ್ಯದ ವಿರುದ್ದ ಹೆಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. 10 ಕೆಜಿ ಅಕ್ಕಿ ಕೊಡ್ತೀವಿ ಎಂದು ಕಾಂಗ್ರೆಸ್ ಘೋಷಣೆ ಮಾಡಿದಾಗ, ಸಮಸ್ಯೆಗಳ ಅರಿವು ಇರಲಿಲ್ಲವೇ? ಎಫ್‌ಸಿಗೆ ಪತ್ರ ಬರೆದಿದ್ದೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಇದು ಉಡಾಫೆ ಮಾತು. ಕೇಂದ್ರದ  ಇಲಾಖೆ ಜೊತೆ ಸಿಎಂ ಅಥವಾ ಜವಾಬ್ದಾರಿಯುತ ಮಂತ್ರಿ ಕಳುಹಿಸಿ ಚರ್ಚೆ ನಡೆಸಬೇಕಿತ್ತು. ಕೇಂದ್ರಕ್ಕೆ ಅವರದ್ದೇ ಆದ ಕಮಿಟ್‌ಮೆಂಟ್ ಇದೆ. ನೀವು ಕೇಳಿದ ತಕ್ಷಣ ಅವರು ಯಾಕೆ ಕೊಡುತ್ತಾರೆ. ಜನತೆಗೆ ನೀವು ಮಾತು ಕೊಟ್ಟಿದ್ದೀರಿ. ನೀವು ಹೇಗಾದರು ಮಾಡಿ ಕೊಡಬೇಕು. ಇದೀಗ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.  ಕೇಂದ್ರದ ವಿರುದ್ದ ಪ್ರತಿಭಟನೆ ಮಾಡಲು ನಿಮಗೇನು ಹಕ್ಕಿದೆ? ಯಾವನೋ ಬಂದು ಚುನಾವಣೆ ತಂತ್ರ ಮಾಡಿದ್ದಾನೆ. ಇವರು ಘೋಷಣೆ ಮಾಡಿ ಈಗ ಡ್ರಾಮ ಆಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more