Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Published : Feb 03, 2024, 04:37 PM IST

ಸಕ್ಕರೆ ನಾಡಿನ "ಸ್ವಾಮಿ" ಸಮರದ ಅಸಲಿ ಗುಟ್ಟೇನು ಗೊತ್ತಾ..?
"ಅತಿ ವಿನಯಂ ಧೂರ್ತ ಲಕ್ಷ್ಮಣಂ.." ಅಂದಿದ್ದೇಕೆ ಕುಮಾರಣ್ಣ?
ಲೋಕಸಭೆಯಲ್ಲಿ ಮುಖಾಮುಖಿಯಾಗ್ತಾರಾ ಸ್ವಾಮಿ Vs ಸ್ವಾಮಿ..?

ಮಂಡ್ಯಕ್ಕಾಗಿ ಸ್ವಾಮಿಯುದ್ಧ. ಇದು ಒಂದು ಕಾಲದ ದೋಸ್ತಿಗಳು ದುಷ್ಮನ್‌ಗಳಾಗಿ ನಿಂತಿರೋ ರೋಚಕ ಕಥೆ. ಇಲ್ಲಿ ನಡೀತಾ ಇರೋದು ಮಂಡ್ಯ ಕಿರೀಟಕ್ಕಾಗಿ ರಣಭಯಂಕರ ಕಾಳಗ. ಇಂಡಿಯಾದ ಕಿಡಿ ಕಿಚ್ಚಿನ ನೆಲ ಮಂಡ್ಯ(Mandya) ರಣಭೂಮಿಯಲ್ಲಿ ಶುರುವಾಗಿರೋ ಸ್ವಾಮಿ ಕಾಳಗ. ಕಣಕಣದಲ್ಲೂ ರಾಜಕಾರಣದ ಕಿಚ್ಚನ್ನು ತುಂಬಿಕೊಂಡಿರೋ ಮಂಡ್ಯ ಜಿಲ್ಲೆ ಕಳೆದ ನಾಲ್ಕೈದು ದಿನಗಳಿಂದ ಭರ್ಜರಿ ಸುದ್ದಿಯಲ್ಲಿದೆ. ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ಇಳಿಸಿದ ಪ್ರಕರಣ ಇಡೀ ಮಂಡ್ಯ ರಾಜಕಾರಣದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಠಿಸಿ ಬಿಟ್ಟಿದೆ. ಮಂಡ್ಯದಲ್ಲಿ ಬಿಜೆಪಿ(BJP)-ಜೆಡಿಎಸ್(JDS) ನಡೆಸಿದ ಜಂಟಿ ಪಾದಯಾತ್ರೆ, ಹನುಮ ಧ್ವಜದ ಕಿಚ್ಚಿನಿಂದ ಸಕ್ಕರೆ ನಾಡಿನ ರಾಜಕಾರಣ ಧಗಧಗಿಸ್ತಾ ಇದೆ. ಇಬ್ಬರು ಸ್ವಾಮಿಗಳು ಮಂಡ್ಯ ರಣಭೂಮಿಯಲ್ಲಿ ತೊಡೆ ತಟ್ಟಿ ನಿಂತಿದ್ದಾರೆ. ಒಬ್ಬರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ(HD Kumaraswamy), ಇನ್ನೊಬ್ರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ(Chaluvarayaswamy).

ಇದನ್ನೂ ವೀಕ್ಷಿಸಿ:  ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more