Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Published : Feb 03, 2024, 04:37 PM IST

ಸಕ್ಕರೆ ನಾಡಿನ "ಸ್ವಾಮಿ" ಸಮರದ ಅಸಲಿ ಗುಟ್ಟೇನು ಗೊತ್ತಾ..?
"ಅತಿ ವಿನಯಂ ಧೂರ್ತ ಲಕ್ಷ್ಮಣಂ.." ಅಂದಿದ್ದೇಕೆ ಕುಮಾರಣ್ಣ?
ಲೋಕಸಭೆಯಲ್ಲಿ ಮುಖಾಮುಖಿಯಾಗ್ತಾರಾ ಸ್ವಾಮಿ Vs ಸ್ವಾಮಿ..?

ಮಂಡ್ಯಕ್ಕಾಗಿ ಸ್ವಾಮಿಯುದ್ಧ. ಇದು ಒಂದು ಕಾಲದ ದೋಸ್ತಿಗಳು ದುಷ್ಮನ್‌ಗಳಾಗಿ ನಿಂತಿರೋ ರೋಚಕ ಕಥೆ. ಇಲ್ಲಿ ನಡೀತಾ ಇರೋದು ಮಂಡ್ಯ ಕಿರೀಟಕ್ಕಾಗಿ ರಣಭಯಂಕರ ಕಾಳಗ. ಇಂಡಿಯಾದ ಕಿಡಿ ಕಿಚ್ಚಿನ ನೆಲ ಮಂಡ್ಯ(Mandya) ರಣಭೂಮಿಯಲ್ಲಿ ಶುರುವಾಗಿರೋ ಸ್ವಾಮಿ ಕಾಳಗ. ಕಣಕಣದಲ್ಲೂ ರಾಜಕಾರಣದ ಕಿಚ್ಚನ್ನು ತುಂಬಿಕೊಂಡಿರೋ ಮಂಡ್ಯ ಜಿಲ್ಲೆ ಕಳೆದ ನಾಲ್ಕೈದು ದಿನಗಳಿಂದ ಭರ್ಜರಿ ಸುದ್ದಿಯಲ್ಲಿದೆ. ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ಇಳಿಸಿದ ಪ್ರಕರಣ ಇಡೀ ಮಂಡ್ಯ ರಾಜಕಾರಣದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಠಿಸಿ ಬಿಟ್ಟಿದೆ. ಮಂಡ್ಯದಲ್ಲಿ ಬಿಜೆಪಿ(BJP)-ಜೆಡಿಎಸ್(JDS) ನಡೆಸಿದ ಜಂಟಿ ಪಾದಯಾತ್ರೆ, ಹನುಮ ಧ್ವಜದ ಕಿಚ್ಚಿನಿಂದ ಸಕ್ಕರೆ ನಾಡಿನ ರಾಜಕಾರಣ ಧಗಧಗಿಸ್ತಾ ಇದೆ. ಇಬ್ಬರು ಸ್ವಾಮಿಗಳು ಮಂಡ್ಯ ರಣಭೂಮಿಯಲ್ಲಿ ತೊಡೆ ತಟ್ಟಿ ನಿಂತಿದ್ದಾರೆ. ಒಬ್ಬರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ(HD Kumaraswamy), ಇನ್ನೊಬ್ರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ(Chaluvarayaswamy).

ಇದನ್ನೂ ವೀಕ್ಷಿಸಿ:  ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more