Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Published : Feb 03, 2024, 04:37 PM IST

ಸಕ್ಕರೆ ನಾಡಿನ "ಸ್ವಾಮಿ" ಸಮರದ ಅಸಲಿ ಗುಟ್ಟೇನು ಗೊತ್ತಾ..?
"ಅತಿ ವಿನಯಂ ಧೂರ್ತ ಲಕ್ಷ್ಮಣಂ.." ಅಂದಿದ್ದೇಕೆ ಕುಮಾರಣ್ಣ?
ಲೋಕಸಭೆಯಲ್ಲಿ ಮುಖಾಮುಖಿಯಾಗ್ತಾರಾ ಸ್ವಾಮಿ Vs ಸ್ವಾಮಿ..?

ಮಂಡ್ಯಕ್ಕಾಗಿ ಸ್ವಾಮಿಯುದ್ಧ. ಇದು ಒಂದು ಕಾಲದ ದೋಸ್ತಿಗಳು ದುಷ್ಮನ್‌ಗಳಾಗಿ ನಿಂತಿರೋ ರೋಚಕ ಕಥೆ. ಇಲ್ಲಿ ನಡೀತಾ ಇರೋದು ಮಂಡ್ಯ ಕಿರೀಟಕ್ಕಾಗಿ ರಣಭಯಂಕರ ಕಾಳಗ. ಇಂಡಿಯಾದ ಕಿಡಿ ಕಿಚ್ಚಿನ ನೆಲ ಮಂಡ್ಯ(Mandya) ರಣಭೂಮಿಯಲ್ಲಿ ಶುರುವಾಗಿರೋ ಸ್ವಾಮಿ ಕಾಳಗ. ಕಣಕಣದಲ್ಲೂ ರಾಜಕಾರಣದ ಕಿಚ್ಚನ್ನು ತುಂಬಿಕೊಂಡಿರೋ ಮಂಡ್ಯ ಜಿಲ್ಲೆ ಕಳೆದ ನಾಲ್ಕೈದು ದಿನಗಳಿಂದ ಭರ್ಜರಿ ಸುದ್ದಿಯಲ್ಲಿದೆ. ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ಇಳಿಸಿದ ಪ್ರಕರಣ ಇಡೀ ಮಂಡ್ಯ ರಾಜಕಾರಣದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಠಿಸಿ ಬಿಟ್ಟಿದೆ. ಮಂಡ್ಯದಲ್ಲಿ ಬಿಜೆಪಿ(BJP)-ಜೆಡಿಎಸ್(JDS) ನಡೆಸಿದ ಜಂಟಿ ಪಾದಯಾತ್ರೆ, ಹನುಮ ಧ್ವಜದ ಕಿಚ್ಚಿನಿಂದ ಸಕ್ಕರೆ ನಾಡಿನ ರಾಜಕಾರಣ ಧಗಧಗಿಸ್ತಾ ಇದೆ. ಇಬ್ಬರು ಸ್ವಾಮಿಗಳು ಮಂಡ್ಯ ರಣಭೂಮಿಯಲ್ಲಿ ತೊಡೆ ತಟ್ಟಿ ನಿಂತಿದ್ದಾರೆ. ಒಬ್ಬರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ(HD Kumaraswamy), ಇನ್ನೊಬ್ರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ(Chaluvarayaswamy).

ಇದನ್ನೂ ವೀಕ್ಷಿಸಿ:  ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more