Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Published : Feb 03, 2024, 04:37 PM IST

ಸಕ್ಕರೆ ನಾಡಿನ "ಸ್ವಾಮಿ" ಸಮರದ ಅಸಲಿ ಗುಟ್ಟೇನು ಗೊತ್ತಾ..?
"ಅತಿ ವಿನಯಂ ಧೂರ್ತ ಲಕ್ಷ್ಮಣಂ.." ಅಂದಿದ್ದೇಕೆ ಕುಮಾರಣ್ಣ?
ಲೋಕಸಭೆಯಲ್ಲಿ ಮುಖಾಮುಖಿಯಾಗ್ತಾರಾ ಸ್ವಾಮಿ Vs ಸ್ವಾಮಿ..?

ಮಂಡ್ಯಕ್ಕಾಗಿ ಸ್ವಾಮಿಯುದ್ಧ. ಇದು ಒಂದು ಕಾಲದ ದೋಸ್ತಿಗಳು ದುಷ್ಮನ್‌ಗಳಾಗಿ ನಿಂತಿರೋ ರೋಚಕ ಕಥೆ. ಇಲ್ಲಿ ನಡೀತಾ ಇರೋದು ಮಂಡ್ಯ ಕಿರೀಟಕ್ಕಾಗಿ ರಣಭಯಂಕರ ಕಾಳಗ. ಇಂಡಿಯಾದ ಕಿಡಿ ಕಿಚ್ಚಿನ ನೆಲ ಮಂಡ್ಯ(Mandya) ರಣಭೂಮಿಯಲ್ಲಿ ಶುರುವಾಗಿರೋ ಸ್ವಾಮಿ ಕಾಳಗ. ಕಣಕಣದಲ್ಲೂ ರಾಜಕಾರಣದ ಕಿಚ್ಚನ್ನು ತುಂಬಿಕೊಂಡಿರೋ ಮಂಡ್ಯ ಜಿಲ್ಲೆ ಕಳೆದ ನಾಲ್ಕೈದು ದಿನಗಳಿಂದ ಭರ್ಜರಿ ಸುದ್ದಿಯಲ್ಲಿದೆ. ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ಇಳಿಸಿದ ಪ್ರಕರಣ ಇಡೀ ಮಂಡ್ಯ ರಾಜಕಾರಣದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಠಿಸಿ ಬಿಟ್ಟಿದೆ. ಮಂಡ್ಯದಲ್ಲಿ ಬಿಜೆಪಿ(BJP)-ಜೆಡಿಎಸ್(JDS) ನಡೆಸಿದ ಜಂಟಿ ಪಾದಯಾತ್ರೆ, ಹನುಮ ಧ್ವಜದ ಕಿಚ್ಚಿನಿಂದ ಸಕ್ಕರೆ ನಾಡಿನ ರಾಜಕಾರಣ ಧಗಧಗಿಸ್ತಾ ಇದೆ. ಇಬ್ಬರು ಸ್ವಾಮಿಗಳು ಮಂಡ್ಯ ರಣಭೂಮಿಯಲ್ಲಿ ತೊಡೆ ತಟ್ಟಿ ನಿಂತಿದ್ದಾರೆ. ಒಬ್ಬರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ(HD Kumaraswamy), ಇನ್ನೊಬ್ರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ(Chaluvarayaswamy).

ಇದನ್ನೂ ವೀಕ್ಷಿಸಿ:  ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more