Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Published : Feb 03, 2024, 04:37 PM IST

ಸಕ್ಕರೆ ನಾಡಿನ "ಸ್ವಾಮಿ" ಸಮರದ ಅಸಲಿ ಗುಟ್ಟೇನು ಗೊತ್ತಾ..?
"ಅತಿ ವಿನಯಂ ಧೂರ್ತ ಲಕ್ಷ್ಮಣಂ.." ಅಂದಿದ್ದೇಕೆ ಕುಮಾರಣ್ಣ?
ಲೋಕಸಭೆಯಲ್ಲಿ ಮುಖಾಮುಖಿಯಾಗ್ತಾರಾ ಸ್ವಾಮಿ Vs ಸ್ವಾಮಿ..?

ಮಂಡ್ಯಕ್ಕಾಗಿ ಸ್ವಾಮಿಯುದ್ಧ. ಇದು ಒಂದು ಕಾಲದ ದೋಸ್ತಿಗಳು ದುಷ್ಮನ್‌ಗಳಾಗಿ ನಿಂತಿರೋ ರೋಚಕ ಕಥೆ. ಇಲ್ಲಿ ನಡೀತಾ ಇರೋದು ಮಂಡ್ಯ ಕಿರೀಟಕ್ಕಾಗಿ ರಣಭಯಂಕರ ಕಾಳಗ. ಇಂಡಿಯಾದ ಕಿಡಿ ಕಿಚ್ಚಿನ ನೆಲ ಮಂಡ್ಯ(Mandya) ರಣಭೂಮಿಯಲ್ಲಿ ಶುರುವಾಗಿರೋ ಸ್ವಾಮಿ ಕಾಳಗ. ಕಣಕಣದಲ್ಲೂ ರಾಜಕಾರಣದ ಕಿಚ್ಚನ್ನು ತುಂಬಿಕೊಂಡಿರೋ ಮಂಡ್ಯ ಜಿಲ್ಲೆ ಕಳೆದ ನಾಲ್ಕೈದು ದಿನಗಳಿಂದ ಭರ್ಜರಿ ಸುದ್ದಿಯಲ್ಲಿದೆ. ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ಇಳಿಸಿದ ಪ್ರಕರಣ ಇಡೀ ಮಂಡ್ಯ ರಾಜಕಾರಣದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಠಿಸಿ ಬಿಟ್ಟಿದೆ. ಮಂಡ್ಯದಲ್ಲಿ ಬಿಜೆಪಿ(BJP)-ಜೆಡಿಎಸ್(JDS) ನಡೆಸಿದ ಜಂಟಿ ಪಾದಯಾತ್ರೆ, ಹನುಮ ಧ್ವಜದ ಕಿಚ್ಚಿನಿಂದ ಸಕ್ಕರೆ ನಾಡಿನ ರಾಜಕಾರಣ ಧಗಧಗಿಸ್ತಾ ಇದೆ. ಇಬ್ಬರು ಸ್ವಾಮಿಗಳು ಮಂಡ್ಯ ರಣಭೂಮಿಯಲ್ಲಿ ತೊಡೆ ತಟ್ಟಿ ನಿಂತಿದ್ದಾರೆ. ಒಬ್ಬರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ(HD Kumaraswamy), ಇನ್ನೊಬ್ರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ(Chaluvarayaswamy).

ಇದನ್ನೂ ವೀಕ್ಷಿಸಿ:  ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more