Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

Published : Feb 03, 2024, 04:37 PM IST

ಸಕ್ಕರೆ ನಾಡಿನ "ಸ್ವಾಮಿ" ಸಮರದ ಅಸಲಿ ಗುಟ್ಟೇನು ಗೊತ್ತಾ..?
"ಅತಿ ವಿನಯಂ ಧೂರ್ತ ಲಕ್ಷ್ಮಣಂ.." ಅಂದಿದ್ದೇಕೆ ಕುಮಾರಣ್ಣ?
ಲೋಕಸಭೆಯಲ್ಲಿ ಮುಖಾಮುಖಿಯಾಗ್ತಾರಾ ಸ್ವಾಮಿ Vs ಸ್ವಾಮಿ..?

ಮಂಡ್ಯಕ್ಕಾಗಿ ಸ್ವಾಮಿಯುದ್ಧ. ಇದು ಒಂದು ಕಾಲದ ದೋಸ್ತಿಗಳು ದುಷ್ಮನ್‌ಗಳಾಗಿ ನಿಂತಿರೋ ರೋಚಕ ಕಥೆ. ಇಲ್ಲಿ ನಡೀತಾ ಇರೋದು ಮಂಡ್ಯ ಕಿರೀಟಕ್ಕಾಗಿ ರಣಭಯಂಕರ ಕಾಳಗ. ಇಂಡಿಯಾದ ಕಿಡಿ ಕಿಚ್ಚಿನ ನೆಲ ಮಂಡ್ಯ(Mandya) ರಣಭೂಮಿಯಲ್ಲಿ ಶುರುವಾಗಿರೋ ಸ್ವಾಮಿ ಕಾಳಗ. ಕಣಕಣದಲ್ಲೂ ರಾಜಕಾರಣದ ಕಿಚ್ಚನ್ನು ತುಂಬಿಕೊಂಡಿರೋ ಮಂಡ್ಯ ಜಿಲ್ಲೆ ಕಳೆದ ನಾಲ್ಕೈದು ದಿನಗಳಿಂದ ಭರ್ಜರಿ ಸುದ್ದಿಯಲ್ಲಿದೆ. ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ಇಳಿಸಿದ ಪ್ರಕರಣ ಇಡೀ ಮಂಡ್ಯ ರಾಜಕಾರಣದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಠಿಸಿ ಬಿಟ್ಟಿದೆ. ಮಂಡ್ಯದಲ್ಲಿ ಬಿಜೆಪಿ(BJP)-ಜೆಡಿಎಸ್(JDS) ನಡೆಸಿದ ಜಂಟಿ ಪಾದಯಾತ್ರೆ, ಹನುಮ ಧ್ವಜದ ಕಿಚ್ಚಿನಿಂದ ಸಕ್ಕರೆ ನಾಡಿನ ರಾಜಕಾರಣ ಧಗಧಗಿಸ್ತಾ ಇದೆ. ಇಬ್ಬರು ಸ್ವಾಮಿಗಳು ಮಂಡ್ಯ ರಣಭೂಮಿಯಲ್ಲಿ ತೊಡೆ ತಟ್ಟಿ ನಿಂತಿದ್ದಾರೆ. ಒಬ್ಬರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ(HD Kumaraswamy), ಇನ್ನೊಬ್ರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ(Chaluvarayaswamy).

ಇದನ್ನೂ ವೀಕ್ಷಿಸಿ:  ಡಿ.ಕೆ ಸುರೇಶ್ ಬೆನ್ನಿಗೆ ನಿಂತವರು ಯಾರು..? ಭಾರತ ವಿಭಜನ ಮಾತಿಗೆ ಕೆರಳಿ ಕೆಂಡವಾಯ್ತು ಬಿಜೆಪಿ..!

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more