ಬಿಜೆಪಿ-ಜೆಡಿಎಸ್‌ ಮೈತ್ರಿ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಕುಮಾರಸ್ವಾಮಿ ಮಾತು

ಬಿಜೆಪಿ-ಜೆಡಿಎಸ್‌ ಮೈತ್ರಿ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಕುಮಾರಸ್ವಾಮಿ ಮಾತು

Published : Sep 09, 2023, 12:44 PM IST

ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್‌  ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ.
 

ರಾಜ್ಯ ರಾಜಕಾರಣದಲ್ಲಿ ಬಿಜೆಪಿ(BJP) ಮತ್ತು ಜೆಡಿಎಸ್‌(JDS) ಮೈತ್ರಿ ವಿಚಾರ ಸಂಚಲನ ಮೂಡಿಸಿದೆ. ಸದ್ಯ ಮೂರು ಪಕ್ಷಗಳಲ್ಲೂ ಬೆಳವಣಿಗೆ ಆಗುತ್ತಿದೆ. ಮೈತ್ರಿ ಬಗ್ಗೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಮಾತನಾಡಿದ್ದು, ಇದನ್ನು ಖಚಿತಪಡಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ಎಲ್ಲದಕ್ಕೂ ಸಮಯ ಬಂದಾಗ ಉತ್ತರ ಕೊಡುತ್ತೇನೆ. ಆರೋಗ್ಯ ಸಮಸ್ಯೆ ಹಿನ್ನೆಲೆ ಯಾವುದೇ ರೀತಿಯ ರಾಜಕೀಯ ಚಟುವಟಿಕೆಯಲ್ಲಿ ನಾನು ಭಾಗಿಯಾಗಿಲ್ಲ. ಈ ಬಗ್ಗೆ ಹಲವಾರು ನಾಯಕರ ಪ್ರತಿಕ್ರಿಯೆಯನ್ನು ನೋಡಿದ್ದೇನೆ ಎಂದು ಅವರು ಹೇಳಿದರು. ದೇವೇಗೌಡರಿಗೆ ಎಲ್ಲಾ ಪಕ್ಷದವರು ಗೌರವ ಕೊಡುತ್ತಾರೆ. ಇನ್ನೂ ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲ. ಇದು ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. 2018ರಲ್ಲಿ ಕಾಂಗ್ರೆಸ್‌ ಸೋತಾಗ ನಮ್ಮ ಬಾಗಿಲಿಗೆ ಬಂದಿತ್ತು. ಆಗ ಯಾವ ಅನ್ನ ಹಳಸಿತ್ತು, ಯಾರು ನಾಯಿ ಆಗಿ ಬಂದಿದ್ರು ಎಂಬುದನ್ನು ನೆನಪಿಸಿಕೊಳ್ಳುವುದು ಒಳ್ಳೆಯದು ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ: ವಿರೋಧಿಸಿ ಎಬಿವಿಪಿ ಪ್ರತಿಭಟನೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more