ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ:  '30 ಲಕ್ಷ ಕೊಡದಿದ್ರೆ ಸಿಎಂ ಕಚೇರಿಯಲ್ಲಿ ಕೆಲಸವೇ ಆಗಲ್ಲ'

ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ: '30 ಲಕ್ಷ ಕೊಡದಿದ್ರೆ ಸಿಎಂ ಕಚೇರಿಯಲ್ಲಿ ಕೆಲಸವೇ ಆಗಲ್ಲ'

Published : Jul 03, 2023, 03:13 PM IST

ಶಾಸಕರ ಲೆಟರ್ ತೆಗೆದುಕೊಂಡು ಸಿಎಂ ಕಚೇರಿಗೆ ಹೋದ್ರೆ, 30 ಲಕ್ಷ ರೂಪಾಯಿ ಕೊಡಬೇಕು ಅಂತಾರೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ಸಿಎಂ ಕಚೇರಿಗೆ ಹೋದ್ರೆ 30 ಲಕ್ಷ ರೂಪಾಯಿ ಕೇಳುತ್ತಾರೆ. ಶಾಸಕರ ಲೇಟರ್‌ ತೆಗೆದುಕೊಂಡು ಹೋದ್ರೂ ಹಣ ಕೇಳುತ್ತಾರೆ ಎಂದು ಸಿಎಂ ಕಚೇರಿ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಲಂಚದ ಆರೋಪವನ್ನು ಮಾಡಿದ್ದಾರೆ. ಒಂದು ವೇಳೆ ಹಣ ಕೊಡದಿದ್ರೆ, ಕೆಲಸ ಆಗುವುದಿಲ್ಲ. ಪ್ರತಿ ಇಲಾಖೆಯಲ್ಲೂ ಸಿಂಡಿಕೇಟ್‌ಗಳು ಕೆಲಸ ಮಾಡುತ್ತಿದ್ದಾರೆ. ಈ ಸಿಂಡಿಕೇಟ್‌ಗಳು ಯಾರು ವರ್ಗಾವಣೆ ಆಗಬೇಕು ಅಂತಾ ಲಿಸ್ಟ್ ಕೊಡ್ತಾರೆ. ಅದರಂತೆ ವರ್ಗಾವಣೆ ನಡೆಯುತ್ತದೆ ಎಂದು ಹೆಚ್‌ಡಿಕೆ ಹೊಸ ಆರೋಪ ಮಾಡಿದ್ದಾರೆ. ಬೀದಿ ಬೀದಿಯಲ್ಲಿ ಕಾಂಗ್ರೆಸ್‌ನವರು ಎರಡು ವರ್ಷ ಜಾಗಟೆ ಬಾರಿಸಿದ್ರಿ. 40% ಅಂದ್ರಿ ಅದಕ್ಕೆ ಡಾಕ್ಯುಮೆಂಟ್ ಇಟ್ಡಿದ್ದೀರಾ ?ಪೇ ಸಿಎಂ ಅಂತ ಮಾಡಿದ್ರಿ ಅದಕ್ಕೆ ದಾಖಲೆ‌ ಇಟ್ರಾ? ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more