ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ:  '30 ಲಕ್ಷ ಕೊಡದಿದ್ರೆ ಸಿಎಂ ಕಚೇರಿಯಲ್ಲಿ ಕೆಲಸವೇ ಆಗಲ್ಲ'

ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ: '30 ಲಕ್ಷ ಕೊಡದಿದ್ರೆ ಸಿಎಂ ಕಚೇರಿಯಲ್ಲಿ ಕೆಲಸವೇ ಆಗಲ್ಲ'

Published : Jul 03, 2023, 03:13 PM IST

ಶಾಸಕರ ಲೆಟರ್ ತೆಗೆದುಕೊಂಡು ಸಿಎಂ ಕಚೇರಿಗೆ ಹೋದ್ರೆ, 30 ಲಕ್ಷ ರೂಪಾಯಿ ಕೊಡಬೇಕು ಅಂತಾರೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ಸಿಎಂ ಕಚೇರಿಗೆ ಹೋದ್ರೆ 30 ಲಕ್ಷ ರೂಪಾಯಿ ಕೇಳುತ್ತಾರೆ. ಶಾಸಕರ ಲೇಟರ್‌ ತೆಗೆದುಕೊಂಡು ಹೋದ್ರೂ ಹಣ ಕೇಳುತ್ತಾರೆ ಎಂದು ಸಿಎಂ ಕಚೇರಿ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಲಂಚದ ಆರೋಪವನ್ನು ಮಾಡಿದ್ದಾರೆ. ಒಂದು ವೇಳೆ ಹಣ ಕೊಡದಿದ್ರೆ, ಕೆಲಸ ಆಗುವುದಿಲ್ಲ. ಪ್ರತಿ ಇಲಾಖೆಯಲ್ಲೂ ಸಿಂಡಿಕೇಟ್‌ಗಳು ಕೆಲಸ ಮಾಡುತ್ತಿದ್ದಾರೆ. ಈ ಸಿಂಡಿಕೇಟ್‌ಗಳು ಯಾರು ವರ್ಗಾವಣೆ ಆಗಬೇಕು ಅಂತಾ ಲಿಸ್ಟ್ ಕೊಡ್ತಾರೆ. ಅದರಂತೆ ವರ್ಗಾವಣೆ ನಡೆಯುತ್ತದೆ ಎಂದು ಹೆಚ್‌ಡಿಕೆ ಹೊಸ ಆರೋಪ ಮಾಡಿದ್ದಾರೆ. ಬೀದಿ ಬೀದಿಯಲ್ಲಿ ಕಾಂಗ್ರೆಸ್‌ನವರು ಎರಡು ವರ್ಷ ಜಾಗಟೆ ಬಾರಿಸಿದ್ರಿ. 40% ಅಂದ್ರಿ ಅದಕ್ಕೆ ಡಾಕ್ಯುಮೆಂಟ್ ಇಟ್ಡಿದ್ದೀರಾ ?ಪೇ ಸಿಎಂ ಅಂತ ಮಾಡಿದ್ರಿ ಅದಕ್ಕೆ ದಾಖಲೆ‌ ಇಟ್ರಾ? ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more