ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ:  '30 ಲಕ್ಷ ಕೊಡದಿದ್ರೆ ಸಿಎಂ ಕಚೇರಿಯಲ್ಲಿ ಕೆಲಸವೇ ಆಗಲ್ಲ'

ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ: '30 ಲಕ್ಷ ಕೊಡದಿದ್ರೆ ಸಿಎಂ ಕಚೇರಿಯಲ್ಲಿ ಕೆಲಸವೇ ಆಗಲ್ಲ'

Published : Jul 03, 2023, 03:13 PM IST

ಶಾಸಕರ ಲೆಟರ್ ತೆಗೆದುಕೊಂಡು ಸಿಎಂ ಕಚೇರಿಗೆ ಹೋದ್ರೆ, 30 ಲಕ್ಷ ರೂಪಾಯಿ ಕೊಡಬೇಕು ಅಂತಾರೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ಸಿಎಂ ಕಚೇರಿಗೆ ಹೋದ್ರೆ 30 ಲಕ್ಷ ರೂಪಾಯಿ ಕೇಳುತ್ತಾರೆ. ಶಾಸಕರ ಲೇಟರ್‌ ತೆಗೆದುಕೊಂಡು ಹೋದ್ರೂ ಹಣ ಕೇಳುತ್ತಾರೆ ಎಂದು ಸಿಎಂ ಕಚೇರಿ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಲಂಚದ ಆರೋಪವನ್ನು ಮಾಡಿದ್ದಾರೆ. ಒಂದು ವೇಳೆ ಹಣ ಕೊಡದಿದ್ರೆ, ಕೆಲಸ ಆಗುವುದಿಲ್ಲ. ಪ್ರತಿ ಇಲಾಖೆಯಲ್ಲೂ ಸಿಂಡಿಕೇಟ್‌ಗಳು ಕೆಲಸ ಮಾಡುತ್ತಿದ್ದಾರೆ. ಈ ಸಿಂಡಿಕೇಟ್‌ಗಳು ಯಾರು ವರ್ಗಾವಣೆ ಆಗಬೇಕು ಅಂತಾ ಲಿಸ್ಟ್ ಕೊಡ್ತಾರೆ. ಅದರಂತೆ ವರ್ಗಾವಣೆ ನಡೆಯುತ್ತದೆ ಎಂದು ಹೆಚ್‌ಡಿಕೆ ಹೊಸ ಆರೋಪ ಮಾಡಿದ್ದಾರೆ. ಬೀದಿ ಬೀದಿಯಲ್ಲಿ ಕಾಂಗ್ರೆಸ್‌ನವರು ಎರಡು ವರ್ಷ ಜಾಗಟೆ ಬಾರಿಸಿದ್ರಿ. 40% ಅಂದ್ರಿ ಅದಕ್ಕೆ ಡಾಕ್ಯುಮೆಂಟ್ ಇಟ್ಡಿದ್ದೀರಾ ?ಪೇ ಸಿಎಂ ಅಂತ ಮಾಡಿದ್ರಿ ಅದಕ್ಕೆ ದಾಖಲೆ‌ ಇಟ್ರಾ? ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more