ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

Published : Jul 16, 2023, 11:58 AM IST

ಲೋಕಸಭಾ ಚುನಾವಣೆಯಲ್ಲಿ ಕುಟುಂಬದವರಿಗೆ ಟಿಕೆಟ್‌ ನೀಡಲ್ಲ. ಕಾರ್ಯಕರ್ತರಿಗೆ ಕೊಡಲಾಗುತ್ತದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.
 

ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣವಿದೆ(family politics) ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಈ ಆರೋಪದಿಂದ ಮುಕ್ತರಾಗಲು ಈಗ ದಳಪತಿ ಮುಂದಾಗಿದ್ದಾರೆ. ಹಾಲಿ ಸಂಸದ ಪ್ರಜ್ವಲ್‌ ರೇವಣ್ಣಗೆ( Prajwal Revanna) ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡದಿರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗ್ತಿದೆ. ಅಷ್ಟೇ ಅಲ್ಲದೇ ನಿಖಿಲ್‌ ಕುಮಾರಸ್ವಾಮಿ, ಭವಾನಿಗೂ ಟಿಕೆಟ್‌ ಇಲ್ಲ ಎನ್ನಲಾಗ್ತಿದೆ. ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಅವರನ್ನೇ ಗೆಲ್ಲಿಸಲು ಜೆಡಿಎಸ್‌ (JDS)ತೀರ್ಮಾನಿಸಿದೆ. ಪಕ್ಷದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ನಾನು ಕೂಡ ಸ್ಪರ್ಧೆ ಮಾಡಲ್ಲ ಎಂದು ಅವರು ಹೇಳಿದ್ದಾರೆ. ಈ ಮೂಲಕ ಲೋಕ ಸಮರಕ್ಕೆ ಕುಮಾರಸ್ವಾಮಿ ಹೊಸ ಸೂತ್ರವೊಂದನ್ನು ಹೆಣೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more