ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

Published : Jul 16, 2023, 11:58 AM IST

ಲೋಕಸಭಾ ಚುನಾವಣೆಯಲ್ಲಿ ಕುಟುಂಬದವರಿಗೆ ಟಿಕೆಟ್‌ ನೀಡಲ್ಲ. ಕಾರ್ಯಕರ್ತರಿಗೆ ಕೊಡಲಾಗುತ್ತದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.
 

ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣವಿದೆ(family politics) ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಈ ಆರೋಪದಿಂದ ಮುಕ್ತರಾಗಲು ಈಗ ದಳಪತಿ ಮುಂದಾಗಿದ್ದಾರೆ. ಹಾಲಿ ಸಂಸದ ಪ್ರಜ್ವಲ್‌ ರೇವಣ್ಣಗೆ( Prajwal Revanna) ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡದಿರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗ್ತಿದೆ. ಅಷ್ಟೇ ಅಲ್ಲದೇ ನಿಖಿಲ್‌ ಕುಮಾರಸ್ವಾಮಿ, ಭವಾನಿಗೂ ಟಿಕೆಟ್‌ ಇಲ್ಲ ಎನ್ನಲಾಗ್ತಿದೆ. ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಅವರನ್ನೇ ಗೆಲ್ಲಿಸಲು ಜೆಡಿಎಸ್‌ (JDS)ತೀರ್ಮಾನಿಸಿದೆ. ಪಕ್ಷದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ನಾನು ಕೂಡ ಸ್ಪರ್ಧೆ ಮಾಡಲ್ಲ ಎಂದು ಅವರು ಹೇಳಿದ್ದಾರೆ. ಈ ಮೂಲಕ ಲೋಕ ಸಮರಕ್ಕೆ ಕುಮಾರಸ್ವಾಮಿ ಹೊಸ ಸೂತ್ರವೊಂದನ್ನು ಹೆಣೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more