ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

Published : Jul 16, 2023, 11:58 AM IST

ಲೋಕಸಭಾ ಚುನಾವಣೆಯಲ್ಲಿ ಕುಟುಂಬದವರಿಗೆ ಟಿಕೆಟ್‌ ನೀಡಲ್ಲ. ಕಾರ್ಯಕರ್ತರಿಗೆ ಕೊಡಲಾಗುತ್ತದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.
 

ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣವಿದೆ(family politics) ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಈ ಆರೋಪದಿಂದ ಮುಕ್ತರಾಗಲು ಈಗ ದಳಪತಿ ಮುಂದಾಗಿದ್ದಾರೆ. ಹಾಲಿ ಸಂಸದ ಪ್ರಜ್ವಲ್‌ ರೇವಣ್ಣಗೆ( Prajwal Revanna) ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡದಿರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗ್ತಿದೆ. ಅಷ್ಟೇ ಅಲ್ಲದೇ ನಿಖಿಲ್‌ ಕುಮಾರಸ್ವಾಮಿ, ಭವಾನಿಗೂ ಟಿಕೆಟ್‌ ಇಲ್ಲ ಎನ್ನಲಾಗ್ತಿದೆ. ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಅವರನ್ನೇ ಗೆಲ್ಲಿಸಲು ಜೆಡಿಎಸ್‌ (JDS)ತೀರ್ಮಾನಿಸಿದೆ. ಪಕ್ಷದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ನಾನು ಕೂಡ ಸ್ಪರ್ಧೆ ಮಾಡಲ್ಲ ಎಂದು ಅವರು ಹೇಳಿದ್ದಾರೆ. ಈ ಮೂಲಕ ಲೋಕ ಸಮರಕ್ಕೆ ಕುಮಾರಸ್ವಾಮಿ ಹೊಸ ಸೂತ್ರವೊಂದನ್ನು ಹೆಣೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more