ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

Published : Jul 16, 2023, 11:58 AM IST

ಲೋಕಸಭಾ ಚುನಾವಣೆಯಲ್ಲಿ ಕುಟುಂಬದವರಿಗೆ ಟಿಕೆಟ್‌ ನೀಡಲ್ಲ. ಕಾರ್ಯಕರ್ತರಿಗೆ ಕೊಡಲಾಗುತ್ತದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.
 

ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣವಿದೆ(family politics) ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಈ ಆರೋಪದಿಂದ ಮುಕ್ತರಾಗಲು ಈಗ ದಳಪತಿ ಮುಂದಾಗಿದ್ದಾರೆ. ಹಾಲಿ ಸಂಸದ ಪ್ರಜ್ವಲ್‌ ರೇವಣ್ಣಗೆ( Prajwal Revanna) ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡದಿರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗ್ತಿದೆ. ಅಷ್ಟೇ ಅಲ್ಲದೇ ನಿಖಿಲ್‌ ಕುಮಾರಸ್ವಾಮಿ, ಭವಾನಿಗೂ ಟಿಕೆಟ್‌ ಇಲ್ಲ ಎನ್ನಲಾಗ್ತಿದೆ. ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಅವರನ್ನೇ ಗೆಲ್ಲಿಸಲು ಜೆಡಿಎಸ್‌ (JDS)ತೀರ್ಮಾನಿಸಿದೆ. ಪಕ್ಷದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ನಾನು ಕೂಡ ಸ್ಪರ್ಧೆ ಮಾಡಲ್ಲ ಎಂದು ಅವರು ಹೇಳಿದ್ದಾರೆ. ಈ ಮೂಲಕ ಲೋಕ ಸಮರಕ್ಕೆ ಕುಮಾರಸ್ವಾಮಿ ಹೊಸ ಸೂತ್ರವೊಂದನ್ನು ಹೆಣೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more