ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್‌ ಸಭೆಗೆ ಹೆಚ್‌ಡಿಕೆ ಟಾಂಗ್‌

ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್‌ ಸಭೆಗೆ ಹೆಚ್‌ಡಿಕೆ ಟಾಂಗ್‌

Published : Jul 17, 2023, 11:40 AM IST

ಜೆಡಿಎಸ್‌ ಮುಳುಗಿ ಹೋಗಿದೆ ಅನ್ನೋ ಭ್ರಮೆಯಲ್ಲಿದ್ದಾರೆ. ನಮ್ಮ ಪಕ್ಷವನ್ನ ಪಾಪ ಅವರು ಲೆಕ್ಕಕ್ಕೇ ಇಟ್ಟಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 

ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ(opposition party) ನಡೆಯಲಿದೆ. ಈ ಸಭೆಯಲ್ಲಿ ಲೋಕಸಭಾ ಚುನಾವಣೆಗೆ(Loksabha election) ಬಿಜೆಪಿ(BJP) ಮಣಿಸಲು ಕುರಿತು ಚರ್ಚೆ ನಡೆಸಲಾಗುತ್ತದೆ. ಈ ಮಹಾಘಟಬಂಧನ್‌ ಸಭೆ (Mahaghatabandhan meeting) ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಟಾಂಗ್‌ ಕೊಟ್ಟಿದ್ದಾರೆ. ಇವರು ನಮ್ಮ ಪಕ್ಷವನ್ನು ಪಾಪ ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್‌ ಮುಳುಗಿ ಹೋಗಿದೆ ಅನ್ನೋ ಭ್ರಮೆಯಲ್ಲಿದ್ದಾರೆ ಎಂದು ಹೆಚ್‌ಡಿಕೆ ಟಾಂಗ್‌ ನೀಡಿದ್ದಾರೆ. ಯಾರೂ ಮಾಡದ ಸಾಧನೆ ಮಾಡಿದ್ದೇವೆ ಎಂದು ಬ್ಯಾನರ್‌ ಹಾಕಿದ್ದಾರೆ. ಒಂದು ಸಭೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. 42 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಇವರಿಗೆ ಕಾಣುತ್ತಿಲ್ಲ. ಈ ರೈತರಿಗೆ ಸರ್ಕಾರ ಒಂದು ಸಂದೇಶವನ್ನು ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಕನಾ..? : ಹೆಚ್‌ಡಿಕೆಗೆ ಒಲಿಯುತ್ತಾ ವಿಪಕ್ಷ ನಾಯಕನ ಪಟ್ಟ..?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more