ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್‌ ಸಭೆಗೆ ಹೆಚ್‌ಡಿಕೆ ಟಾಂಗ್‌

ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್‌ ಸಭೆಗೆ ಹೆಚ್‌ಡಿಕೆ ಟಾಂಗ್‌

Published : Jul 17, 2023, 11:40 AM IST

ಜೆಡಿಎಸ್‌ ಮುಳುಗಿ ಹೋಗಿದೆ ಅನ್ನೋ ಭ್ರಮೆಯಲ್ಲಿದ್ದಾರೆ. ನಮ್ಮ ಪಕ್ಷವನ್ನ ಪಾಪ ಅವರು ಲೆಕ್ಕಕ್ಕೇ ಇಟ್ಟಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 

ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ(opposition party) ನಡೆಯಲಿದೆ. ಈ ಸಭೆಯಲ್ಲಿ ಲೋಕಸಭಾ ಚುನಾವಣೆಗೆ(Loksabha election) ಬಿಜೆಪಿ(BJP) ಮಣಿಸಲು ಕುರಿತು ಚರ್ಚೆ ನಡೆಸಲಾಗುತ್ತದೆ. ಈ ಮಹಾಘಟಬಂಧನ್‌ ಸಭೆ (Mahaghatabandhan meeting) ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಟಾಂಗ್‌ ಕೊಟ್ಟಿದ್ದಾರೆ. ಇವರು ನಮ್ಮ ಪಕ್ಷವನ್ನು ಪಾಪ ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್‌ ಮುಳುಗಿ ಹೋಗಿದೆ ಅನ್ನೋ ಭ್ರಮೆಯಲ್ಲಿದ್ದಾರೆ ಎಂದು ಹೆಚ್‌ಡಿಕೆ ಟಾಂಗ್‌ ನೀಡಿದ್ದಾರೆ. ಯಾರೂ ಮಾಡದ ಸಾಧನೆ ಮಾಡಿದ್ದೇವೆ ಎಂದು ಬ್ಯಾನರ್‌ ಹಾಕಿದ್ದಾರೆ. ಒಂದು ಸಭೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. 42 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಇವರಿಗೆ ಕಾಣುತ್ತಿಲ್ಲ. ಈ ರೈತರಿಗೆ ಸರ್ಕಾರ ಒಂದು ಸಂದೇಶವನ್ನು ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಕನಾ..? : ಹೆಚ್‌ಡಿಕೆಗೆ ಒಲಿಯುತ್ತಾ ವಿಪಕ್ಷ ನಾಯಕನ ಪಟ್ಟ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more