ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್‌ ಸಭೆಗೆ ಹೆಚ್‌ಡಿಕೆ ಟಾಂಗ್‌

ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್‌ ಸಭೆಗೆ ಹೆಚ್‌ಡಿಕೆ ಟಾಂಗ್‌

Published : Jul 17, 2023, 11:40 AM IST

ಜೆಡಿಎಸ್‌ ಮುಳುಗಿ ಹೋಗಿದೆ ಅನ್ನೋ ಭ್ರಮೆಯಲ್ಲಿದ್ದಾರೆ. ನಮ್ಮ ಪಕ್ಷವನ್ನ ಪಾಪ ಅವರು ಲೆಕ್ಕಕ್ಕೇ ಇಟ್ಟಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 

ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ(opposition party) ನಡೆಯಲಿದೆ. ಈ ಸಭೆಯಲ್ಲಿ ಲೋಕಸಭಾ ಚುನಾವಣೆಗೆ(Loksabha election) ಬಿಜೆಪಿ(BJP) ಮಣಿಸಲು ಕುರಿತು ಚರ್ಚೆ ನಡೆಸಲಾಗುತ್ತದೆ. ಈ ಮಹಾಘಟಬಂಧನ್‌ ಸಭೆ (Mahaghatabandhan meeting) ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಟಾಂಗ್‌ ಕೊಟ್ಟಿದ್ದಾರೆ. ಇವರು ನಮ್ಮ ಪಕ್ಷವನ್ನು ಪಾಪ ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್‌ ಮುಳುಗಿ ಹೋಗಿದೆ ಅನ್ನೋ ಭ್ರಮೆಯಲ್ಲಿದ್ದಾರೆ ಎಂದು ಹೆಚ್‌ಡಿಕೆ ಟಾಂಗ್‌ ನೀಡಿದ್ದಾರೆ. ಯಾರೂ ಮಾಡದ ಸಾಧನೆ ಮಾಡಿದ್ದೇವೆ ಎಂದು ಬ್ಯಾನರ್‌ ಹಾಕಿದ್ದಾರೆ. ಒಂದು ಸಭೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. 42 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಇವರಿಗೆ ಕಾಣುತ್ತಿಲ್ಲ. ಈ ರೈತರಿಗೆ ಸರ್ಕಾರ ಒಂದು ಸಂದೇಶವನ್ನು ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಕನಾ..? : ಹೆಚ್‌ಡಿಕೆಗೆ ಒಲಿಯುತ್ತಾ ವಿಪಕ್ಷ ನಾಯಕನ ಪಟ್ಟ..?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more