ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್‌ ಸಭೆಗೆ ಹೆಚ್‌ಡಿಕೆ ಟಾಂಗ್‌

ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್‌ ಸಭೆಗೆ ಹೆಚ್‌ಡಿಕೆ ಟಾಂಗ್‌

Published : Jul 17, 2023, 11:40 AM IST

ಜೆಡಿಎಸ್‌ ಮುಳುಗಿ ಹೋಗಿದೆ ಅನ್ನೋ ಭ್ರಮೆಯಲ್ಲಿದ್ದಾರೆ. ನಮ್ಮ ಪಕ್ಷವನ್ನ ಪಾಪ ಅವರು ಲೆಕ್ಕಕ್ಕೇ ಇಟ್ಟಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 

ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ(opposition party) ನಡೆಯಲಿದೆ. ಈ ಸಭೆಯಲ್ಲಿ ಲೋಕಸಭಾ ಚುನಾವಣೆಗೆ(Loksabha election) ಬಿಜೆಪಿ(BJP) ಮಣಿಸಲು ಕುರಿತು ಚರ್ಚೆ ನಡೆಸಲಾಗುತ್ತದೆ. ಈ ಮಹಾಘಟಬಂಧನ್‌ ಸಭೆ (Mahaghatabandhan meeting) ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಟಾಂಗ್‌ ಕೊಟ್ಟಿದ್ದಾರೆ. ಇವರು ನಮ್ಮ ಪಕ್ಷವನ್ನು ಪಾಪ ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್‌ ಮುಳುಗಿ ಹೋಗಿದೆ ಅನ್ನೋ ಭ್ರಮೆಯಲ್ಲಿದ್ದಾರೆ ಎಂದು ಹೆಚ್‌ಡಿಕೆ ಟಾಂಗ್‌ ನೀಡಿದ್ದಾರೆ. ಯಾರೂ ಮಾಡದ ಸಾಧನೆ ಮಾಡಿದ್ದೇವೆ ಎಂದು ಬ್ಯಾನರ್‌ ಹಾಕಿದ್ದಾರೆ. ಒಂದು ಸಭೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. 42 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಇವರಿಗೆ ಕಾಣುತ್ತಿಲ್ಲ. ಈ ರೈತರಿಗೆ ಸರ್ಕಾರ ಒಂದು ಸಂದೇಶವನ್ನು ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಕನಾ..? : ಹೆಚ್‌ಡಿಕೆಗೆ ಒಲಿಯುತ್ತಾ ವಿಪಕ್ಷ ನಾಯಕನ ಪಟ್ಟ..?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more