ವೀಡಿಯೋ ನೋಡಿ:  ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ: ಹೆಚ್‌ಡಿ ಕುಮಾರಸ್ವಾಮಿ

ವೀಡಿಯೋ ನೋಡಿ: ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ: ಹೆಚ್‌ಡಿ ಕುಮಾರಸ್ವಾಮಿ

Published : Mar 16, 2024, 10:53 AM ISTUpdated : Mar 16, 2024, 01:06 PM IST

ಅಂಬರೀಶ್‌ ಅವರು ನನ್ನ ಆತ್ಮೀಯ ಸ್ನೇಹಿತ. ಸುಮಲತಾ ಜೊತೆ ನನ್ನ ಸಂಘರ್ಷ ಮುಂದುವರೆಸಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸಂಸದೆ ಸುಮಲತಾ ವಿಚಾರದಲ್ಲಿ ದಳಪತಿಗಳು ಫುಲ್‌ ಸಾಫ್ಟ್‌ ಆಗಿದ್ದಾರೆ. ಸುಮಲತಾ(Sumalatha) ವಿರುದ್ಧದ ಸಂಘರ್ಷಕ್ಕೆ ಜೆಡಿಎಸ್‌(JDS) ವಿರಾಮ ಇಟ್ಟಂತೆ ಕಾಣುತ್ತಿದೆ. 2019ರಲ್ಲಿ ನಡೆದ ತಪ್ಪು ಮರುಕಳಿಸದಂತೆ ಜೆಡಿಎಸ್‌ ನಾಯಕರು ಅಲರ್ಟ್‌ ಆಗಿದ್ದಾರೆ. ಸುಮಲತಾ ಅವರನ್ನು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಅಕ್ಕ ಎಂದು ಕರೆದಿದ್ದಾರೆ. ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ. ಅಂಬರೀಶ್‌ ಅವರು ನನ್ನ ಆತ್ಮೀಯ ಸ್ನೇಹಿತ ಎಂದು ಹೆಚ್‌ಡಿಕೆ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Narendra Modi : ಖರ್ಗೆ ತವರಿನಿಂದಲೇ ಮೋದಿ ಶಂಖನಾದ: 1ಕಿಮೀ ರೋಡ್‌ ಶೋ..ಅದ್ಧೂರಿ ಕಾರ್ಯಕರ್ತರ ಸಮಾವೇಶ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more