ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌- ಬಿಜೆಪಿ ಮೈತ್ರಿ ವಿಚಾರ: ಈ ಬಗ್ಗೆ ಹೆಚ್‌ಡಿಕೆ ಹೇಳಿದ್ದೇನು?

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌- ಬಿಜೆಪಿ ಮೈತ್ರಿ ವಿಚಾರ: ಈ ಬಗ್ಗೆ ಹೆಚ್‌ಡಿಕೆ ಹೇಳಿದ್ದೇನು?

Published : Jun 12, 2023, 03:54 PM IST

ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನ ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಡುತ್ತಿತ್ತು. ಇದೀಗ ಈ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮುಂದೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಸಭೆ ನಡೆಸಿದ್ದೇನೆ ಎಂದು ಚನ್ನಪಟ್ಟಣದಲ್ಲಿ ಹೆಚ್‌ಡಿಕೆ ಹೇಳಿದ್ದಾರೆ. ರಾಜಕೀಯದಲ್ಲಿ ಊಹಾಪೋಹಗಳು ಇರುವುದು ಸಹಜ. ಇದೆಲ್ಲಾ ಗಾಳಿ ಸುದ್ದಿ. ಇದಕ್ಕೆಲ್ಲಾ ಯಾರೂ ಕಿವಿಗೊಡಬೇಡಿ. ನಾನು ಗೆದ್ದವರು ಸೋತವರ ಜೊತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂದು ರೂಪುರೇಷೆಯನ್ನು ಸಿದ್ಧಪಡಿಸುತ್ತಿದ್ದೇವೆ. ನನಗೆ ಚುನಾವಣೆ ಮೇಲೆ ಒಲವಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆ ಮೇರೆಗೆ ರಾಜಕೀಯದಲ್ಲಿ ಇದ್ದೇನೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಅಮೆಜಾನ್ ಕಾಡಲ್ಲಿ 4 ಮಕ್ಕಳು.. 40 ದಿನ: ವಿಮಾನ ದುರಂತದಲ್ಲಿ ಇವರು ಬದುಕಿದ್ದೇ ಒಂದು ಪವಾಡ..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more